ರೌಡಿಗಳ ಮೇಲೆ ಸಿಸಿಬಿ ದಾಳಿ

Webdunia
ಗುರುವಾರ, 27 ಸೆಪ್ಟಂಬರ್ 2018 (18:42 IST)
ರಾಜಧಾನಿಯಲ್ಲಿ ಅಕ್ರಮ ಹಾಗೂ ಅಪರಾಧ ಪ್ರಕರಣಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ರೌಡಿಗಳ ವಿಚಾರಣೆ ನಡೆಸಿದರು.

ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ಕುಖ್ಯಾತ ರೌಡಿಗಳಾದ ಮುಲಾಮ, ಜೆಸಿಬಿ ನಾರಾಯಣ, ತನ್ವೀರ್, ಮಹಿಮಾ, ದಡಿಯಾ, ಮಹೇಶ್, ದೂದ್ ರವಿ, ರಾಬ್ರಿ ಗಿರಿ, ಕುಮ್ಮಿ ಸೇರಿದಂತೆ 50ಕ್ಕೂ ಹೆಚ್ಚು ರೌಡಿಗಳ ವಿಚಾರಣೆ ನಡೆಸಲಾಗಿದೆ.
ರೌಡಿಗಳ ಮನೆಮೇಲೆ ದಾಳಿ ನಡೆದ ಸಂದರ್ಭದಲ್ಲಿ ನಕಲಿ ಪಿಸ್ತೂಲ, ಚಾಕು, ನಕಲಿ ನೋಟುಗಳು ಸೇರಿದಂತೆ ಇತರ ವಸ್ತುಗಳು ಪತ್ತೆಯಾಗಿದ್ದು, ಅವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ದಾಳಿ ವೇಳೆ ರೌಡಿ ದಡಿಯಾ ಮಹೇಶ್ ಮನೆಯಲ್ಲಿ 6 ಕೋಬ್ರಾ ಸ್ಪ್ರೇ ಟಿನ್, ನಕಲಿ ಪಿಸ್ತೂಲ್ ಪತ್ತೆಯಾಗಿದೆ. ಈಚೆಗೆ ಶ್ರೀರಾಮ ಸಂಘಟನೆ ಸೇರಿರುವ ಆತನ ಪತ್ನಿ ರೌಡಿ ಯಶಸ್ವಿನಿಗೂ ಎಚ್ಚರಿಕೆ ನೀಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ.

ರಾಜಧಾನಿಯಲ್ಲಿ ಅಪರಾಧ ಪ್ರಕರಣ ಕಡಿಮೆ ಮಾಡಲು ಹಾಗೂ ಕೃತ್ಯಗಳಿಗೆ ಕಡಿವಾಣ ಹಾಕಲು ಸಿಸಿಬಿ ಅಧಿಕಾರಿಗಳ 11 ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments