Webdunia - Bharat's app for daily news and videos

Install App

ಲಾಕ್ ಡೌನ್ ನಲ್ಲಿ ಈ ಕೆಲಸಕ್ಕೆ ನಿರ್ಬಂಧವಿಲ್ಲ ಎಂದ ಸಚಿವ

Webdunia
ಸೋಮವಾರ, 6 ಏಪ್ರಿಲ್ 2020 (19:24 IST)
ಲಾಕ್ ಡೌನ್ ಸಂದರ್ಭದಲ್ಲಿ ಈ ಕೆಲಸ ಮಾಡೋದಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಕೃಷಿಯ ದೈನಂದಿನ ಚಟುವಟಿಕೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳದಂತೆ ಕ್ರಮ ಕೈಗೊಳ್ಳುವುದರ ಜತೆಗೆ ಕೃಷಿ ಉತ್ಪನ್ನಗಳ ಮಾರಾಟ, ಸಾಗಾಣಿಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಬೀಜ-ಗೊಬ್ಬರ ಮತ್ತಿತರ ಸಾಮಗ್ರಿಗಳ ಪೂರೈಕೆ ವ್ಯತ್ಯಯವಾಗಬಾರದು. ಈ ಕುರಿತು ಎಲ್ಲ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೃಷಿ ಇಲಾಖೆಯ ಸಚಿವ ಬಿ.ಸಿ.ಪಾಟೀಲ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಳೆಯಾದರೆ ರೈತರಿಗೆ ಬೀಜ, ಗೊಬ್ಬರ ಮತ್ತಿತರ ಸಾಮಗ್ರಿಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

 ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತರು ಬೆಳೆದ ತರಕಾರಿ, ಹಣ್ಣುಗಳ ಮಾರಾಟ ಹಾಗೂ ಸಾಗಾಣಿಕೆಗೆ ಯಾವುದೇ ಅನಾನುಕೂಲ
ಆಗದಂತೆ ಬಿತ್ತನೆ, ಬೀಜ-ಗೊಬ್ಬರ ಮತ್ತು ಕೀಟನಾಶಕಗಳ ಮಾರಾಟ, ಸಾಗಾಣಿಕೆ ಸಮರ್ಪಕವಾಗಿ ಇರಬೇಕು.

 ಕೃಷಿ ಯಂತ್ರೋಪಕರಣಗಳು ಮತ್ತಿತರ ಸಾಮಗ್ರಿಗಳ ಮಾರಾಟ ವ್ಯವಸ್ಥೆಯನ್ನು ಯಥಾಪ್ರಕಾರ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments