Webdunia - Bharat's app for daily news and videos

Install App

ವಾಹನ ಸವಾರರಿಗೆ ತಲೆನೋವಾದ ಡ್ರೈನೇಜ್ ವಾಟರ್ ಮ್ಯಾನ್ ಹೋಲ್ ಗಳು

Webdunia
ಗುರುವಾರ, 10 ಆಗಸ್ಟ್ 2023 (16:40 IST)
ನಡು ರಸ್ತೆಯಲ್ಲಿ  ಅಪಾಯಕಾರಿ ಚರಂಡಿ ಚೇಂಬರ್ ಗಳು ತಲೆ ಎತ್ತಿದೆ.ವಾಹನ ಸವಾರರ ಪ್ರಾಣ ತೆಗೆಯಲು ಬಾಯಿ ತೆರೆದು ಡ್ರೈರೈನೇಜ್  ಮ್ಯಾನ್ ಹೋಲ್ ಗಳು ಕುಳಿತ್ತಿದೆ.ರಸ್ತೆಗಳ ಮೇಲೆ ಅರ್ಧ ಅಡಿ ಎಷ್ಟು ಚಂಬರ್ ಗಳ ನಿರ್ಮಾಣ ಮಾಡಲಾಗಿದೆ.
ಇನ್ನೂ ಕೆಲವು ಕಡೆ ಕಳಪೆ ಕಾಮಗಾರಿ ಇಂದ ರಸ್ತೆ ಒಳಗೆ ಚೇಂಬರ್ ಗಳು ಹೋಗಿದೆ.ಜನರ ಪ್ರಾಣ ತೆಗೆಯಲು ಚೇಂಬರ್ ಗಳು ಬಾಯಿತೆರದಿದೆ.ಇಷ್ಟೇಲ್ಲ ಆದ್ರು ಎಚ್ಚೆತ್ತುಕೊಂಡಿಲ್ಲಿ.ಅಲ್ಲದೇ ಸಾಕಷ್ಟು ಬಾರಿ ಮನವಿ ಮಾಡಿದ್ರು ಬಿಬಿಎಂಪಿ ಮಾತ್ರ ತಿರುಗಿ ನೋಡಿಲ್ಲ.
ಅಧಿಕಾರಿಗಳ ನಿರ್ಲಕ್ಷಕ್ಕೆ ಸಾರ್ವಜನಿಕರು ,ವಾಹನಸವಾರರುವ್ಯಾಪಕ ಅಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments