Webdunia - Bharat's app for daily news and videos

Install App

ವಿದ್ಯುತ್ ಶಾಟ್ ಸರ್ಕ್ಯೂಟ್​: ದಂಪತಿ ಸಜೀವದಹನ

Webdunia
ಮಂಗಳವಾರ, 28 ಮಾರ್ಚ್ 2023 (16:40 IST)
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡು ದಂಪತಿ ಸಜೀವದಹನವಾಗಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ರಾಗಯ್ಯ ಹಾಗೂ ಶಿಲ್ಪಾ ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಮೃತಪಟ್ಟ ದುರ್ದೈವಿ. ದಂಪತಿ ಮನೆಯಲ್ಲಿಯೇ ಬಟ್ಟೆ ಅಂಗಡಿಯನ್ನೂ ಇಟ್ಟುಕೊಂಡಿದ್ದರು. ಸೋಮವಾರ ನಸುಕಿನ ಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಗೆ ಬೆಂಕಿ ತಗುಲಿತ್ತು. ಮನೆಯೊಳಗೆ ದಟ್ಟ ಹೊಗೆ ಅವರಿಸಿಕೊಂಡಿದ್ದರಿಂದ ದಂಪತಿ ಮನೆಯಿಂದ ಹೊರಬರಲಾರದೇ ಪರದಾಡಿ ಕೊನೆಗೆ ಬೆಂಕಿಗಾಹುತಿಯಾಗಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ಅಜ್ಜ ಹಾಗೂ ಅಜ್ಜಿಯೊಂದಿಗೆ ಮನೆಯ ಕೆಳಮಹಡಿಯಲ್ಲಿ ಮಲಗಿದ್ದರು. ಇದರಿಂದಾಗಿ ಸದ್ಯ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments