Webdunia - Bharat's app for daily news and videos

Install App

ಶಕ್ತಿ ಯೋಜನೆಗೆ ಇನ್ನೊಂದು ವಾರದಲ್ಲಿ ಹೊಸ ನಿಯಮಗಳು ಸಾಧ್ಯತೆ

Webdunia
ಸೋಮವಾರ, 19 ಜೂನ್ 2023 (13:21 IST)
ಶಕ್ತಿ ಯೋಜನೆ ಅನುಷ್ಠಾನಕ್ಕೆ ಬಂದಾಗಿನಿಂದ ಸವಾಲುಗಳ ಮೇಲೆ ಸವಾಲು ಎದುರಾಗುದೆ.ಸಾಮರ್ಥ್ಯ ಮೀರಿ  ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ.ಈಗಾಗಲೇ ಪ್ರಯಾಣಿಕರು ಸೀಟ್ ಹಿಡಿಯುವ ನೆಪದಲ್ಲಿ ಕಿಟಕಿ, ಡೋರ್,ಪೀಸ್ ಪೀಸ್ ಮಾಡಿದ್ದಾರೆ.ಶಕ್ತಿ ಯೋಜನೆಯಿಂದ ಸಂಕಷ್ಟಕ್ಕೆ  ಚಾಲಕ ಮತ್ತು ನಿರ್ವಾಹಕರು ಸಿಲುಕಿದ್ದಾರೆ.ಕೆ ಎಸ್ ಆರ್ ಟಿಸಿ,ವಾಯುವ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಬಸ್ ಗಳಿಗೆ 55 ಮಂದಿಯನ್ನು ತುಂಬುವ ಸಾಮರ್ಥ್ಯ ಹೊಂದಿದೆ.ಬಿಎಂಟಿಸಿ ಬಸ್ ಗಳಲ್ಲಿ 40 ಮಂದಿ ಪ್ರಯಾಣಿಕರನ್ನು ತುಂಬುವ ಸಾಮರ್ಥ್ಯ ಹೊಂದಿರುತ್ತದೆ.ಉಚಿತ ಬಸ್ ಪ್ರಯಾಣದ ಬಳಿಕೆ 100 ಕ್ಕೂ ಹೆಚ್ಚು ಪ್ರಯಾಣಿಕರು ಸಂಚಾರ ಮಾಡುತ್ತಿರುವುದು ಗಮನಕ್ಕೆ ಬಂದಿದೆ.ಇದರಿಂದ ಬಸ್ ಡ್ರೈವರ್‌ ಗಳಿಕೆ ತಿರುವು ಪ್ರದೇಶಗಳಲ್ಲಿ ಕಷ್ಟ ವಾಗುತ್ತಿದೆ ಎಂದು ಚಾಲಕರು ವ್ಯಕ್ತಪಡಿಸಿದ್ದಾರೆ.ಅಷ್ಟೇ ಯಾಕೆ ತಿರುವು‌ ಘಟ್ಟ ಪ್ರದೇಶಗಳಲ್ಲಿ ಬಸ್ಸಿನ ಗುರುತ್ವಾಕರ್ಷಣೆಯ ಬಲ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚು.ಎಂತಾ ಅನುಭವ ಚಾಲಕರಿದ್ದರು ಕೂಡ ನಿಯಂತ್ರಿಸಲಾಗದೆ ಅನಾಹುತ ಸಂಭವಿಸಬಹುದು,ಈ ಹಿನ್ನೆಲೆಯಲ್ಲಿ ಇನ್ನೊಂದು ವಾರ ಪ್ರಯಾಣಿಕರ ಪ್ರಯಾಣಿಕರ ಪ್ರಯಾಣ ನೋಡಿ ಹೊಸ ನಿಯಮಗಳನ್ನು ಜಾರಿಗೊಳಿಸಬೇಕಾಗುತ್ತದೆ ಎಂದು ರಾಮಲಿಂಗ ರೆಡ್ಡಿ ಸಾರಿಗೆ ಸಚಿವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎನ್ನಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments