Webdunia - Bharat's app for daily news and videos

Install App

ಶಾಸಕ ದಡೇಸುಗೂರಿಗೆ ಟಿಕೆಟ್​ ಮಿಸ್​?

Webdunia
ಸೋಮವಾರ, 3 ಏಪ್ರಿಲ್ 2023 (19:40 IST)
ಕೊಪ್ಪಳದಲ್ಲಿ ಜನಮತವಿರದ ಹಾಲಿ ಶಾಸಕರಿಗೆ BJP ಟಿಕೆಟ್ ಮಿಸ್ ಆಗುವ ಸಾಧ್ಯತೆ ಇದೆ. ಬಿಜೆಪಿಯಲ್ಲಿ ಈ ಬಾರಿ ಹೊಸ ಮುಖಗಳಿಗೆ ಮಣೆ ಹಾಕೋ ಸಾಧ್ಯತೆ ಹೆಚ್ಚಾಗಿದೆ. ಕನಕಗಿರಿ ಕ್ಷೇತ್ರದ BJP ಹಾಲಿ ಶಾಸಕ ಬಸವರಾಜ ದಡೇಸುಗೂರು ಪರ ಜನ ಒಲವು ಹೊಂದಿಲ್ಲ. ಈ ಹಿನ್ನೆಲೆಯಲ್ಲಿ BJP ಹೈಕಮಾಂಡ್​​​ ಬೇರೆ ಮುಖಕ್ಕೆ ಮಣೆ ಹಾಕಲಿದೆ ಎನ್ನಲಾಗಿದೆ. ಶಾಸಕ ಬಸವರಾಜ್​​ ದಡೇಸುಗೂರು ಮೇಲೆ ಅನೇಕ ಆರೋಪಗಳಿದ್ದು, ಈ ಹಿನ್ನೆಲೆಯಲ್ಲಿ ಟಿಕೆಟ್ ನೀಡದಿರಲು BJP ಚಿಂತನೆ ನಡೆಸಿದೆ ಎನ್ನಲಾಗಿದೆ.. BJP ಟಿಕೆಟ್​ ಆಕಾಂಕ್ಷಿಗಳಾದ ಗಾಯಿತ್ರಿ ತಿಮ್ಮಾರೆಡ್ಡಿ ಅಥವಾ ಧರ್ಮಣ್ಣಗೆ ಟಿಕೆಟ್ ಫೈನಲ್ ಆಗೋ ಸಾಧ್ಯತೆ ಇದೆ.. BJP ಈಗಾಗಲೇ ಕ್ಷೇತ್ರದಲ್ಲಿ ಸರ್ವೆ ಮಾಡಿದೆ. ಬಿಜೆಪಿ ಸರ್ವೇಯಲ್ಲಿ ಮೊದಲ ಸ್ಥಾನದಲ್ಲಿರೋರಿಗೆ ಟಿಕೆಟ್ ಫೈನಲ್ ಮಾಡಲು BJP ವರಿಷ್ಠರು ತಯಾರಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments