Webdunia - Bharat's app for daily news and videos

Install App

ಶಿವಣ್ಣ ಪ್ರಚಾರದಿಂದ ನಮಗೇನು ಅಭ್ಯಂತರವಿಲ್ಲ

Webdunia
ಭಾನುವಾರ, 7 ಮೇ 2023 (15:00 IST)
ನಟ ಶಿವರಾಜಕುಮಾರ್​ ಪ್ರಚಾರಕ್ಕೆ ಸಂಸದ ಪ್ರತಾಪ್ ಸಿಂಹ, ಸಚಿವ ವಿ. ಸೋಮಣ್ಣ ಟೀಕೆ ಮಾಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಟರು ಯಾವ ಪಕ್ಷದ ಪರ ಬೇಕಾದರೂ ಪ್ರಚಾರ ಮಾಡಬಹುದು. ನಟ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದರೇ ನನಗೇನು ಅಭ್ಯಂತರ ಇಲ್ಲ. ಕಾಂಗ್ರೆಸ್​ ಪರ ಪ್ರಚಾರಕ್ಕೆ ಸೋನಿಯಾ ಗಾಂಧಿ ಸಹ ಬರುತ್ತಿದ್ದಾರೆ. ಇಂದು ಹಾವೇರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಬರುತ್ತಿದ್ದಾರೆ. ಮೊದಲಿಗಿಂತಲೂ ಈಗ ಪ್ರಧಾನಿ ಮೋದಿಯವರ ಅಲೆ ಜಾಸ್ತಿಯಾಗಿದೆ ಎಂದರು.. ಇನ್ನು ಮಾಜಿ ಸಚಿವ K.S. ಈಶ್ವರಪ್ಪ ಈ ಕುರಿತು ಮಾತನಾಡಿದ್ದು, ಇನ್ನು ಬಿಜೆಪಿ ನಾಯಕರು ಚಿತ್ರನಟರನ್ನು ಪ್ರಚಾರಕ್ಕೆ ಕರೆಸುತ್ತಾರೆ ಎಂದು ಕಾಂಗ್ರೆಸ್ ಹೇಳುತ್ತಿದೆ.. ಆದರೆ ನಿನ್ನೆ ವರುಣದಲ್ಲಿ ನಟಿ ರಮ್ಯಾ, ದುನಿಯಾ ವಿಜಿ ಕರೆಸಿ ಕಾಂಗ್ರೆಸ್​ನವರು ಪ್ರಚಾರ ಮಾಡಿಸಿದ್ರು ಎಂದು ತಿರುಗೇಟು ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಕೇಸ್ ನಲ್ಲಿ ಷಡ್ಯಂತ್ರವಿದೆ ಎಂದು ನನಗೆ ಮೊದಲೇ ಗೊತ್ತಿತ್ತು: ಡಿಕೆಶಿ ಶಾಕಿಂಗ್ ಹೇಳಿಕೆ

ಧರ್ಮಸ್ಥಳದ ಬಗ್ಗೆ ಒಂದಾದ ಮೇಲೊಂದು ವಿಡಿಯೋ ಮಾಡಿದ್ದ ಸಮೀರ್ ಗೆ ಬಲೆ ಬೀಸಿದ ಪೊಲೀಸರು

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಶುಗರ್ ಲೆವೆಲ್ 200 ರ ಒಳಗಿದ್ದರೆ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಬಿಎಂ ಹೆಗ್ಡೆ ನೀಡಿದ್ದ ಸಲಹೆಯಿದು

ಸುಜಾತ ಭಟ್ ಉಲ್ಟಾ ಹೊಡೆಯುತ್ತಿದ್ದಂತೇ ಶಾಕಿಂಗ್ ಹೇಳಿಕೆ ನೀಡಿದ ಗಿರೀಶ್ ಮಟ್ಟೆಣ್ಣನವರ್

ಮುಂದಿನ ಸುದ್ದಿ
Show comments