Webdunia - Bharat's app for daily news and videos

Install App

ಸಂಜೆ ಸುರಿಧ ದಿಢೀರ್ ಮಳೆಗೆ ಬೆಂಗಳೂರಿನ ಗರುಡಾಮಾಲ್ ಜಂಕ್ಷನ್ ಜಲಾವೃತ

Webdunia
ಸೋಮವಾರ, 10 ಅಕ್ಟೋಬರ್ 2022 (20:58 IST)
ಸಂಜೆ ಏಳುಗಂಟೆಗೆ ಸುರಿದ ದಿಢೀರ್ ಮಳೆಗೆ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆ ಸಮೀಪದ 
ಗರುಡಾಮಾಲ್ ಜಂಕ್ಷನ್ ಸಂಪೂರ್ಣ ಜಲಾವೃತವಾಗಿತ್ತು. ಎಂ.ಜಿ.ರಸ್ತೆ ಕಡೆಯಿಂದ ಶಾಂತಿನಗರ, ಶೋಲೆ ಸರ್ಕಲ್, ಹಳೆ ಮದ್ರಾಸ್ ರಸ್ತೆ, ಹಾಸ್ಮಟ್ ಆಸ್ಪತ್ರೆ ರಸ್ತೆ, ರಾಜ್ಯ ಪುಟ್ಬಾಲ್ ಮೈದಾನ ರಸ್ತೆಗಳ ಸಂಪರ್ಕಕೊಂಡಿ ಅರ್ದಗಂಟೆ ಕಾಲ ಜಾಮ್ ಆಗಿತ್ತು.
 
ಗರುಡಾಮಾಲ್ ಗೆ ಬಂದ ಜನ , ನಾಲ್ಕು ರಸ್ತೆಗಳ ಜಂಕ್ಷನ್ ನಲ್ಲಿ ಸಿಲುಕಿ ಪರದಾಡಿದರು. ಇಳಿಜಾರು ರಸ್ತೆಲಿ ಒಂದು, ಒಂದೂವರೆ ಅಡಿ ನೀರು ನಿಂತ ಕಾರಣ ಬೈಕ್, ಆಟೋ, ಕಾರ್, ಕುದುರೆ ಜಟಕಾ ಗಾಡಿ ಸೇರಿದಂತೆ ಜನತೆ ತೀವ್ರವಾಗಿ ಪರದಾಡಿದರು. ಮಳೆ‌ನೀರು ರಾಜಕಾಲುವೆಯಲ್ಲಿ ಹರಿಯದೇ ರಸ್ತೆ ಮೇಲೆ ಹರಿಯುತ್ತಿರುವುದೇ ಅವಾಂತರಕ್ಕೆ ಆಸ್ಪದವಾಗಿದೆ. ರಾಜಕಾಲುವೆಯಲ್ಲಿನ ಮಣ್ಣು, ಕಸಕಡ್ಡಿ, ಹೂಳು ತುಂಬಿಕೊಂಡಿರುವುದು ಮುಂದಾಲೋಚನೆ ಇಲ್ಲದ ಬಿಬಿಎಂಪಿ ಕೆಲಸಕ್ಕೆ ಹಿಡಿದ ಕನ್ನಡಿಯಂತಿದೆ. 
 
ವಾಹನ ಸವಾರರು ಬಿಬಿಎಂಪಿಗೆ ಹಿಡಿಶಾಪ ಹಾಕುತ್ತಲೇ ಸಂಚರಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಬಿಹಾರ ಪೊಲೀಸರು ನನ್ನನ್ನು ತಡೆಯಲು ಸಾಧ್ಯವಾಗಲಿಲ್ಲ: ರಾಹುಲ್ ಗಾಂಧಿ

Rajnath Singh: ಭಾರತ ಯುದ್ಧವನ್ನು ಬೆಂಬಲಿಸುವುದಿಲ್ಲ, ನಮ್ಮ ತಂಟೆಗೆ ಬಂದರೆ ಬಿಡಲ್ಲ: ರಾಜನಾಥ ಸಿಂಗ್‌

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಮುಂದಿನ ಸುದ್ದಿ
Show comments