Webdunia - Bharat's app for daily news and videos

Install App

ಸಚಿವ ಹಾಲಪ್ಪಗೆ ಟಿಕೆಟ್ ಮಿಸ್​​ ಸಾಧ್ಯತೆ

Webdunia
ಶನಿವಾರ, 8 ಏಪ್ರಿಲ್ 2023 (16:44 IST)
ಲಿಸ್ಟ್‌ ರಿಲೀಸ್‌ಗೂ ಮುನ್ನ ಕೊಪ್ಪಳ ಬಿಜೆಪಿಯಲ್ಲಿ ಟಿಕೆಟ್‌ ಫೈಟ್ ಜೋರಾಗಿದೆ. ಮೂವರು ಹಾಲಿ ಶಾಸಕರಿಗೂ ಟಿಕೆಟ್ ಕೈ ತಪ್ಪುವ ಸಾಧ್ಯತೆ ಹೆಚ್ಚಿದೆ. ಸಚಿವ ಹಾಲಪ್ಪ ಆಚಾರ್​​​ಗೂ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ದಟ್ಟವಾಗಿದೆ..ಹಾಲಪ್ಪ ಆಚಾರ್​ ಬದಲಾಗಿ, ಬಿಜೆಪಿ ಯುವ ಮುಖಂಡ ನವೀನ್ ಗುಳಗಣ್ಣವರ್​ಗೆ ಬಿಜೆಪಿ ಮಣೆ ಹಾಕುವ ಸಾಧ್ಯತೆಯಿದೆ.. ಟಿಕೆಟ್ ಮಿಸ್ ಆಗುವ ಹಿನ್ನೆಲೆಯಲ್ಲಿ ಹಾಲಪ್ಪ ಆಚಾರ್​​ ದೆಹಲಿಗೆ ದೌಡಾಯಿಸಿದ್ದು, ಹಾಲಪ್ಪ ಬಗ್ಗೆ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಹಿನ್ನೆಲೆ ಟಿಕೆಟ್ ಕೊಡಲು ಪಕ್ಷ ಹಿಂದೇಟು ಹಾಕುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments