Webdunia - Bharat's app for daily news and videos

Install App

ಸಚಿವ ಹಾಲಪ್ಪಗೆ ಟಿಕೆಟ್ ಮಿಸ್​​ ಸಾಧ್ಯತೆ

Webdunia
ಶನಿವಾರ, 8 ಏಪ್ರಿಲ್ 2023 (16:44 IST)
ಲಿಸ್ಟ್‌ ರಿಲೀಸ್‌ಗೂ ಮುನ್ನ ಕೊಪ್ಪಳ ಬಿಜೆಪಿಯಲ್ಲಿ ಟಿಕೆಟ್‌ ಫೈಟ್ ಜೋರಾಗಿದೆ. ಮೂವರು ಹಾಲಿ ಶಾಸಕರಿಗೂ ಟಿಕೆಟ್ ಕೈ ತಪ್ಪುವ ಸಾಧ್ಯತೆ ಹೆಚ್ಚಿದೆ. ಸಚಿವ ಹಾಲಪ್ಪ ಆಚಾರ್​​​ಗೂ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ದಟ್ಟವಾಗಿದೆ..ಹಾಲಪ್ಪ ಆಚಾರ್​ ಬದಲಾಗಿ, ಬಿಜೆಪಿ ಯುವ ಮುಖಂಡ ನವೀನ್ ಗುಳಗಣ್ಣವರ್​ಗೆ ಬಿಜೆಪಿ ಮಣೆ ಹಾಕುವ ಸಾಧ್ಯತೆಯಿದೆ.. ಟಿಕೆಟ್ ಮಿಸ್ ಆಗುವ ಹಿನ್ನೆಲೆಯಲ್ಲಿ ಹಾಲಪ್ಪ ಆಚಾರ್​​ ದೆಹಲಿಗೆ ದೌಡಾಯಿಸಿದ್ದು, ಹಾಲಪ್ಪ ಬಗ್ಗೆ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಹಿನ್ನೆಲೆ ಟಿಕೆಟ್ ಕೊಡಲು ಪಕ್ಷ ಹಿಂದೇಟು ಹಾಕುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments