Webdunia - Bharat's app for daily news and videos

Install App

ಸರ್ಕಾರದ ಜಜೆಟ್ ಬಗ್ಗೆ ಕೈ ನಾಯಕರು ವ್ಯಂಗ್ಯ

Webdunia
ಶುಕ್ರವಾರ, 17 ಫೆಬ್ರವರಿ 2023 (20:26 IST)
ಸಿಎಂ ಬೊಮ್ಮಾಯಿ ಮಂಡಿಸಿದ ಬಜೆಟ್ ಕುರಿತು ಕಾಂಗ್ರೆಸ್ ನಾಯಕರು ಲೇವಡಿ ಮಾಡಿದ್ದಾರೆ. ಈ ಬಗ್ಗೆ ಬಜೆಟ್ ಕಲಾಪದಲ್ಲಿ ಭಾಗವಹಿಸಿದಂತೆ ಕಿವಿ ಮೇಲೆ ಹೂ ಇಟ್ಟುಕೊಂಡೇ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ ಬಜೆಟ್ ಮಂಡಿಸಿದ್ದಾರೆ. 2023-24ರ ಮುಂಗಡಪತ್ರ ಮಂಡಿಸಿದ್ದಾರೆ. ಇದು ಬಿಜೆಪಿ ಸರ್ಕಾರದ ಚುನಾವಣಾ ಬಜೆಟ್. ನಾನು ಕೊನೆಯ ಬಜೆಟ್ ಮಂಡಿಸಿದಾಗ 5 ವರ್ಷದಲ್ಲಿ ಏನು ಮಾಡಿದ್ದೆ? ಮುಂದೆನೂ ಮಾಡುತ್ತೇನೆ ಎಂಬುದನ್ನು ಹೇಳಿದ್ದೆ. ಆದರೆ ಇವರು ಹಾಗೆ ಮಾಡಿಲ್ಲ. ಕೇಂದ್ರ ತೆರಿಗೆ ಪಾಲು ಹೆಚ್ಚು ಬಂದಿಲ್ಲ.ಕೇಂದ್ರ ಸರ್ಕಾರ ರಾಜ್ಯವನ್ನು ಸುಲಿಗೆ ಮಾಡಿದೆ. ರಾಜ್ಯಕ್ಕೆ ಅನ್ಯಾಯ ಮಾಡಾಲಾಗಿದೆ ಎಂದು ಹೇಳಿದರು.ಇನ್ನೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಮಾತನಾಡಿ ಈ ಸರ್ಕಾರದ ಇದು ಲಾಸ್ಟ್ ಬಜೆಟ್ ಬಿಜೆಪಿ ಭರಿ ಘೋಷಣೆ ಭರವಸೆ ಮಾತ್ರಾ ಆಗಿದೆ.ನಾವು ಕಿವಿ ಮೇಲೆ ಮುಡಿದುಕೊಂಡು ಹೋಗಿರುವಂತ ಚೆಂಡು ಹೂವಿನಷ್ಟು ಈ ಬಜೆಟ್ ಅರ್ಹ ಅಲ್ಲಾ ಆ ರೀತಿ ವೀಕ್ ಬಜೆಟ್ ಆಗಿದೆ ಎಂದು ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments