Webdunia - Bharat's app for daily news and videos

Install App

ಸರ್ಕಾರದ ಜಜೆಟ್ ಬಗ್ಗೆ ಕೈ ನಾಯಕರು ವ್ಯಂಗ್ಯ

Webdunia
ಶುಕ್ರವಾರ, 17 ಫೆಬ್ರವರಿ 2023 (20:26 IST)
ಸಿಎಂ ಬೊಮ್ಮಾಯಿ ಮಂಡಿಸಿದ ಬಜೆಟ್ ಕುರಿತು ಕಾಂಗ್ರೆಸ್ ನಾಯಕರು ಲೇವಡಿ ಮಾಡಿದ್ದಾರೆ. ಈ ಬಗ್ಗೆ ಬಜೆಟ್ ಕಲಾಪದಲ್ಲಿ ಭಾಗವಹಿಸಿದಂತೆ ಕಿವಿ ಮೇಲೆ ಹೂ ಇಟ್ಟುಕೊಂಡೇ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ ಬಜೆಟ್ ಮಂಡಿಸಿದ್ದಾರೆ. 2023-24ರ ಮುಂಗಡಪತ್ರ ಮಂಡಿಸಿದ್ದಾರೆ. ಇದು ಬಿಜೆಪಿ ಸರ್ಕಾರದ ಚುನಾವಣಾ ಬಜೆಟ್. ನಾನು ಕೊನೆಯ ಬಜೆಟ್ ಮಂಡಿಸಿದಾಗ 5 ವರ್ಷದಲ್ಲಿ ಏನು ಮಾಡಿದ್ದೆ? ಮುಂದೆನೂ ಮಾಡುತ್ತೇನೆ ಎಂಬುದನ್ನು ಹೇಳಿದ್ದೆ. ಆದರೆ ಇವರು ಹಾಗೆ ಮಾಡಿಲ್ಲ. ಕೇಂದ್ರ ತೆರಿಗೆ ಪಾಲು ಹೆಚ್ಚು ಬಂದಿಲ್ಲ.ಕೇಂದ್ರ ಸರ್ಕಾರ ರಾಜ್ಯವನ್ನು ಸುಲಿಗೆ ಮಾಡಿದೆ. ರಾಜ್ಯಕ್ಕೆ ಅನ್ಯಾಯ ಮಾಡಾಲಾಗಿದೆ ಎಂದು ಹೇಳಿದರು.ಇನ್ನೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಮಾತನಾಡಿ ಈ ಸರ್ಕಾರದ ಇದು ಲಾಸ್ಟ್ ಬಜೆಟ್ ಬಿಜೆಪಿ ಭರಿ ಘೋಷಣೆ ಭರವಸೆ ಮಾತ್ರಾ ಆಗಿದೆ.ನಾವು ಕಿವಿ ಮೇಲೆ ಮುಡಿದುಕೊಂಡು ಹೋಗಿರುವಂತ ಚೆಂಡು ಹೂವಿನಷ್ಟು ಈ ಬಜೆಟ್ ಅರ್ಹ ಅಲ್ಲಾ ಆ ರೀತಿ ವೀಕ್ ಬಜೆಟ್ ಆಗಿದೆ ಎಂದು ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments