Webdunia - Bharat's app for daily news and videos

Install App

ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಲಿ: ಆರ್‌.ಅಶೋಕ್

Sampriya
ಗುರುವಾರ, 27 ಜೂನ್ 2024 (16:52 IST)
ಬೆಂಗಳೂರು: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಸಿಎಂ ಕುರ್ಚಿ ಡಿಕೆ ಶಿವಕುಮಾರ್ ಗೆ ಬಿಟ್ಟುಕೊಡಿ ಎಂದು ಸಿದ್ದರಾಮಯ್ಯ ಸಮ್ಮುಖದಲ್ಲೇ ಅಗ್ರಹಿಸಿದ್ದು ‌ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ವಿಪಕ್ಷ ನಾಯಕ ಆರ್‌ ಅಶೋಕ್ ಅವರು ಪ್ರತಿಕ್ರಿಯಿಸಿ, ಈ ವಿಚಾರವನ್ನು ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್  ಹೇಳಿಸಿದರೋ ಗೊತ್ತಿಲ್ಲ. ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.

ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಆಗುವುದು ಮೊದಲ ಬಾರಿ.  ಸಿದ್ದರಾಮಯ್ಯ ಅವರಿಗೆ ಇಷ್ಟೊಂದು ಅವಮಾನವಾಗಿ ಸಿಎಂ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ತಂತ್ರಕ್ಕೆ ಇದೊಂದು ಪ್ರತಿತಂತ್ರ ಅಷ್ಟೇ. ಡಿಕೆ ಶಿವಕುಮಾರ್​ಗೆ ಅವರ ತಮ್ಮನ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಮೂರು ಡಿಸಿಎಂಗಳಿಗೆ ಹಿನ್ನೆಲೆ ಗಾಯಕರೇ ಸಿದ್ದರಾಮಯ್ಯ. ಅದಕ್ಕೆ ಕೌಂಟರ್ ಆಗಿ ಧರ್ಮರಾಯ ಆದರೆ ಅಧಿಕಾರ ಬಿಟ್ಟುಕೊಡಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಹಲ್ಗಾಮ್ ದಾಳಿ ಯಾವುದೇ ಸಂದರ್ಭದಲ್ಲೂ ಒಪ್ಪಲಾಗದು: ಉಗ್ರರ ಪೈಶಾಚಿಕ ಕೃತ್ಯಕ್ಕೆ ವಿಶ್ವಸಂಸ್ಥೆ ಖಂಡನೆ

Pehalgam terror attack: ಕುಟುಂಬದವರಿಗೆ ನ್ಯಾಯ ಸಿಗಬೇಕು, ಕೇಂದ್ರಕ್ಕೆ ನಮ್ಮ ಬೆಂಬಲವಿದೆ ಎಂದ ಖರ್ಗೆ, ರಾಹುಲ್ ಗಾಂಧಿ

Pehalgam terror attack: ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರಲಿರುವ ತೇಜಸ್ವಿ ಸೂರ್ಯ, ಸಂತೋಷ್ ಲಾಡ್

Pehalgam terror attack: ದಾಳಿ ನಡೆಸುತ್ತಿರುವ ಉಗ್ರರ ವಿಡಿಯೋ ವೈರಲ್

Pehalgam terror attack: ಪೆಹಲ್ಗಾಮ್ ದಾಳಿ ಬೆನ್ನಲ್ಲೇ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಮುಂದಿನ ಸುದ್ದಿ
Show comments