Webdunia - Bharat's app for daily news and videos

Install App

ಸುಮಲತಾ ವಿರುದ್ಧ ಡಾ.ಇಂದ್ರೇಶ್ ಕಿಡಿ

Webdunia
ಬುಧವಾರ, 24 ಮೇ 2023 (14:36 IST)
ಮಂಡ್ಯ ಸಂಸದೆ ಸುಮಲತಾ ವಿರುದ್ಧ ಮೇಲುಕೋಟೆ ಬಿಜೆಪಿ ಅಭ್ಯರ್ಥಿ ಡಾ.ಇಂದ್ರೇಶ್​​​ ತಿರುಗಿಬಿದ್ದಿದ್ದಾರೆ. JDS ವಿರುದ್ಧ ಸೇಡು ತೀರಿಸಿಕೊಳ್ಳಲು ಹೋಗಿ ಸಂಸದೆ ಎಡವಟ್ಟು ಮಾಡಿಕೊಂಡಿದ್ದಾರೆ.. ಮೇಲುಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವಲ್ಲಿ ಸಂಸದೆ ವಿಫಲರಾಗಿದ್ದು, ಸುಮಲತಾ ಅವರ ಅನೈತಿಕ ಬೆಂಬಲದಿಂದ ಬಿಜೆಪಿಗೆ ಸೋಲಾಗಿದೆ ಅಂತಾ ಮಂಡ್ಯದಲ್ಲಿ ಸಂಸದೆ ಸುಮಲತಾ ವಿರುದ್ಧ ಬಿಜೆಪಿ ಪರಾಜಿತ ಅಭ್ಯರ್ಥಿ ಡಾ.ಇಂದ್ರೇಶ್ ಗಂಭೀರ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರುಣನ ಆರ್ಭಟಕ್ಕೆ ತತ್ತರಿಸಿದ ನವದೆಹಲಿ ಜನತೆ

ಕಾರಿನೊಳಗೆ ಮೋದಿ ಜತೆಗಿನ ಸಂಭಾಷಣೆ ಬಗ್ಗೆ ಮೌನ ಮುರಿದ ರಷ್ಯಾ ಅಧ್ಯಕ್ಷ ಪುಟಿನ್

ಪ್ರಾಯೋಜಿತ: ಬೆಂಗಳೂರಿನ 5 ಅಪಾರ್ಟ್ಮೆಂಟ್ಗಳಿಂದ ನಿತ್ಯ 3 ಲಕ್ಷ ಲೀಟರ್ ನೀರು ಮರುಬಳಕೆ

ಜಿಎಸ್‍ಟಿ ಮಂಡಳಿ ಸಭೆಯಲ್ಲಿ ಕ್ರಾಂತಿಕಾರಿ, ಐತಿಹಾಸಿಕ ಸುಧಾರಣೆಯ ನಿರ್ಧಾರ: ಡಾ.ಅಶ್ವತ್ಥನಾರಾಯಣ್

ಜಿಎಸ್‌ಟಿ ಕಡಿತ: ಯುಪಿ ವಿದ್ಯಾರ್ಥಿಗಳು, ಗೃಹಿಣಿಯರಿಂದ ಪ್ರಧಾನಿಗೆ ಸ್ಪೆಷಲ್ ಥ್ಯಾಂಕ್ಸ್

ಮುಂದಿನ ಸುದ್ದಿ
Show comments