Webdunia - Bharat's app for daily news and videos

Install App

ಸ್ಥಳೀಯರಿಗೆ BJP ಟಿಕೆಟ್​ ನೀಡುವಂತೆ ಮನವಿ

Webdunia
ಮಂಗಳವಾರ, 21 ಮಾರ್ಚ್ 2023 (18:22 IST)
ತಮ್ಮ ಪಕ್ಷದಲ್ಲಿ ಒಗ್ಗಟ್ಟಿದೆ.. ನಾವೆಲ್ಲರೂ ಒಂದೇ ಎಂದು ಹೇಳಿಕೊಂಡು ಓಡಾಡುವ ರಾಜಕೀಯ ಪಕ್ಷದ ನಾಯಕರು ಚುನಾವಣೆ ಹತ್ತಿರ ಬಂದಾಗ ನನಗೆ ಟಿಕೆಟ್​​​, ನನಗೆ ಟಿಕೆಟ್​​ ಎಂದು ಸ್ವಪಕ್ಷದಲ್ಲೇ ಕಚ್ಚಾಡಿಕೊಳ್ತಾರೆ. ಇದೀಗ ಬಾಗಲಕೋಟೆ ಜಿಲ್ಲೆಯ ತೇರದಾಳ ಮತಕ್ಷೇತ್ರದಲ್ಲಿ ಸ್ಥಳೀಯ BJP ಮುಖಂಡರು ಸ್ಥಳೀಯರಿಗೆ BJP ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ. ಹಾಲಿ BJP ಶಾಸಕ ಸಿದ್ದು ಸವದಿ ವಿರುದ್ದ ತೇರದಾಳ ಸ್ಥಳೀಯ BJP ಮುಖಂಡರು ಅಸಮಾಧಾನ ಹೊರ ಹಾಕಿದ್ದಾರೆ..ತೇರದಾಳ ಮತಕ್ಷೇತ್ರದ ಅಸಮಾಧಾನಿತ BJP ಮುಖಂಡ, ಟಿಕೆಟ್ ಆಕಾಂಕ್ಷಿ ಕಿರಣ್ ಕುಮಾರ್ ವರಿಷ್ಠರ ಮುಂದೆ ಸ್ಥಳೀಯರಿಗೆ ಟಿಕೆಟ್​ ನೀಡಬೇಕೆಂದು ಮನವಿ ಮಾಡಿದ್ದಾರೆ.. ಕಳೆದೆರಡು ವಿಧಾನಸಭಾ ಚುನಾವಣೆಗಳಿಂದಲೂ ಪಕ್ಷದ ವರಿಷ್ಠರ ಮುಂದೆ ಸ್ಥಳೀಯರು ಈ ಬೇಡಿಕೆ ಇಟ್ಟುಕೊಂಡೇ ಬಂದಿದ್ದಾರೆ.. ಮತಕ್ಷೇತ್ರದ ಸ್ಥಳೀಯ BJP ನಾಯಕರೆಲ್ಲ ಒಗ್ಗಟ್ಟಿನಿಂದ ಚುನಾವಣೆ ಮಾಡ್ತೇವೆ ಎಂದು ಅಸಮಾಧಾನಿತ BJP ಮುಖಂಡರು ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

ಮುಂದಿನ ಸುದ್ದಿ
Show comments