Webdunia - Bharat's app for daily news and videos

Install App

‘ಸಿಎಂ ಸಿದ್ದರಾಮಯ್ಯ ಸಿನಿಮಾ ನೋಡೋದನ್ನು ಬಿಟ್ಟು ಅಭಿವೃದ್ಧಿ ಮಾಡ್ಲಿ’

Webdunia
ಸೋಮವಾರ, 5 ಜೂನ್ 2017 (11:23 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಾರಕ್ಕೊಂದು ಬಾರಿ ಸಿನಿಮಾ ನೋಡುತ್ತಾ ಕಾಲಹರಣ ಮಾಡುವುದನ್ನು ಬಿಟ್ಟು ಅಭಿವೃದ್ಧಿ ಕೆಲಸ ಮಾಡುವತ್ತ ಗಮನಹರಿಸಲಿ ಎಂದು ಶಾಸಕ ಸಿಟಿ ರವಿ ಟಾಂಗ್ ಕೊಟ್ಟಿದ್ದಾರೆ.

 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ಧು ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಗ್ರಾಮೀಣ ಭಾಗದ ಪ್ರದೇಶಗಳು ಇನ್ನೂ ಹಿಂದುಳಿದಿವೆ.

ಅವರ ತವರು ಗ್ರಾಮದಲ್ಲೇ ಜನ ಉದ್ಯೋಗವಿಲ್ಲದೆ ವಲಸೆ ಹೋಗುತ್ತಿದ್ದಾರೆ. ಆದರೆ ಸಿಎಂ ಉದ್ಯೋಗ ಸೃಷ್ಟಿಗಾಗಿ ಕೆಲಸ ಮಾಡುತ್ತಿಲ್ಲ. ಅದನ್ನೆಲ್ಲಾ ಬಿಟ್ಟು ವಾರಕ್ಕೊಮ್ಮೆ ಸಿನಿಮಾ ನೋಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments