Webdunia - Bharat's app for daily news and videos

Install App

‘ಅಣ್ಣನ ಮಗನನ್ನೇ ಬಿಡದ ಕುಮಾರಸ್ವಾಮಿ ನಮ್ಮನ್ನು ಬಿಡ್ತಾರಾ?’

Webdunia
ಶನಿವಾರ, 8 ಜುಲೈ 2017 (09:23 IST)
ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಕಾರ್ಯಕ್ರಮವೊಂದರಲ್ಲಿ ಪರೋಕ್ಷವಾಗಿ ಕುಮಾರ ಸ್ವಾಮಿ ವಿರುದ್ಧ ತೊಡೆ ತಟ್ಟಿದ್ದರು ಎನ್ನುವ ವರದಿಯಾಗಿತ್ತು. ಇದಕ್ಕೆ ಜೆಡಿಎಸ್ ನ ಭಿನ್ನಮತ ಶಾಸಕರು ಧ್ವನಿಗೂಡಿಸಿದ್ದಾರೆ.


ಕುಮಾರಸ್ವಾಮಿ ಅಣ್ಣನ ಮಗ ಮೈಸೂರು ರಾಜಕೀಯಕ್ಕೆ ಪ್ರವೇಶಿಸದಂತೆ ತಡೆದಿದ್ದರು ಎಂದು ಆರೋಪ ಕೇಳಿಬಂದಿತ್ತು. ಇದಕ್ಕೆ ಪ್ರಜ್ವಲ್ ರೇವಣ್ಣ ಬಹಿರಂಗವಾಗಿಯೇ ಕಿಡಿ ಕಾರಿದ್ದರು ಎಂದು ವರದಿಯಾಗಿತ್ತು. ನಂತರ ಇದನ್ನು ಪ್ರಜ್ವಲ್ ನಿರಾಕರಿಸಿದ್ದರು. ಆದರೆ ಜೆಡಿಎಸ್ ನ ಉಚ್ಛಾಟಿತ ಶಾಸಕರಾದ ಜಮೀರ್ ಅಹಮ್ಮದ್,  ಬಾಲಕೃಷ್ಣ ಪ್ರಜ್ವಲ್ ಮಾತು ನೂರಕ್ಕೆ ನೂರು ನಿಜ ಎಂದಿದ್ದಾರೆ.

ಕುಮಾರಸ್ವಾಮಿ ಸೂಟ್ ಕೇಸ್ ರಾಜಕೀಯ ಮಾಡುವುದರಲ್ಲಿ ಎಕ್ಸ್ ಪರ್ಟ್. ಅಣ್ಣನ ಮಗನ ಏಳಿಗೆಯನ್ನೇ ಸಹಿಸದ ಅವರು, ನಮ್ಮಂತಹವರನ್ನೆಲ್ಲಾ ಬಿಡ್ತಾರಾ? ಟಿಕೆಟ್ ಹಂಚಿಕೆ ಕುರಿತು ದೇವೇಗೌಡ ಒಂದು ರೀತಿ ಮಾತನಾಡಿದರೆ,  ಕುಮಾರಸ್ವಾಮಿ ಇನ್ನೊಂದು ರೀತಿ ಮಾತಾಡ್ತಾರೆ. ಪ್ರಜ್ವಲ್ ರೇವಣ್ಣಗೆ ನಮ್ಮ ಬೆಂಬಲವಿದೆ’ ಎಂದು ಭಿನ್ನಮತ ಶಾಸಕರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಇದನ್ನೂ ಓದಿ.. ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಸಾವು: ಬಂಟ್ವಾಳ ಮತ್ತೆ ಉದ್ವಿಗ್ನ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೀನಾವೂ ಬೇಡ ಟರ್ಕಿಯೂ ಬೇಡ: ಎಲ್ಲಾ ಬ್ಯಾನ್ ಅಂತಿದ್ದಾರೆ ಭಾರತೀಯರು

India Pakistan: ಆಪರೇಷನ್ ಸಿಂಧೂರ್ ನಿಂದ ಭಾರತ ಸಾಧಿಸಿದ್ದೇನು: ಲಿಸ್ಟ್ ಇಲ್ಲಿದೆ

India Pakistan: 1971 ರ ಭಾರತ, ಪಾಕಿಸ್ತಾನ ಯುದ್ಧದ ವೇಳೆ ಅಮೆರಿಕಾ ಪಾಕಿಸ್ತಾನ ಪರ ನಿಂತಿದ್ದೇಕೆ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ

India Pakistan: ಕದನ ವಿರಾಮ ಮಾತುಕತೆ: ಅಮೆರಿಕಾಗೆ ಮಣಿಯುತ್ತಾ ಭಾರತ

ಮುಂದಿನ ಸುದ್ದಿ
Show comments