Webdunia - Bharat's app for daily news and videos

Install App

‘ಕುಮಾರಸ್ವಾಮಿ ಸಿಎಂ ಆಗೋದು ತಡೆಯಕ್ಕೆ ಯಾರಿಂದಲೂ ಸಾಧ್ಯವಿಲ್ಲ’

Webdunia
ಗುರುವಾರ, 30 ನವೆಂಬರ್ 2017 (10:00 IST)
ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿ, ಕುಮಾರಸ್ವಾಮಿ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.
 

ಆಪ್ ಆಧಾರಿತ ‘ಟೈಗರ್ ಕ್ಯಾಬ್’ಗೆ ಚಾಲನೆ ನೀಡಿದ ದೇವೇಗೌಡರು,ಇಪ್ಪತ್ತು ತಿಂಗಳು ಸಿಎಂ ಆಗಿ ಜನರ ಮನಸ್ಸು ಗೆದ್ದಿದ್ದ ಕುಮಾರಸ್ವಾಮಿ ಮತ್ತೆ ಸಿಎಂ ಆಗಬೇಕೆಂದು ಜನ ಬಯಸುತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಸಿಎಂ ಆಗುವುದು ಶತಸಿದ್ಧ ಎಂದು ದೇವೇಗೌಡರು ಹೇಳಿಕೊಂಡಿದ್ದಾರೆ.

ಹಿಂದಿನ ಸರ್ಕಾರಗಳು ಏನೇನು ಮಾಡಿವೆ ಎಂಬ ಹುಳುಕು ಹೊರ ತೆಗೆಯಲು ಸಕಾಲ ಇದಾಗಿದೆ. ಕುಮಾರಸ್ವಾಮಿ ಸಿಎಂ ಆಗುವುದು ರಾಜ್ಯದ ಜನರು ಕೊಡುವ ಭಾಗ್ಯ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಭುಗಿಲೆದ್ದ ಹಿಂಸಚಾರ, ನೇಪಾಳಕ್ಕೆ ಹೋಗಲು ಸಿದ್ದ ಎಂದ ಸಂತೋಷ್ ಲಾಡ್, ಕಾರಣ ಏನ್ ಗೊತ್ತಾ

ಪ್ರತಿಭಟನೆಗಳಲ್ಲಿ ಬಿಜೆಪಿ ನಾಯಕರ ಮಕ್ಕಳು ಯಾಕೆ ಪಾಲ್ಗೊಳ್ಳಲ್ಲ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬುರುಡೆ ಮೂಲ ಕೆದಕಿದ ಎಸ್‌ಐಟಿ ಅಧಿಕಾರಿಗಳು, ವಿಠಲ್ ಗೌಡನನ್ನು ಇಂದು ಕರೆದೊಯ್ದದ್ದು ಎಲ್ಲಿಗೆ

ಪೊಲೀಸ್ ಪೇದೆಯ ಬರ್ತಡೇ ಪಾರ್ಟಿಯಲ್ಲಿ ಡಾನ್ಸರ್‌ನ್ನು ತಬ್ಬಿ ಕುಣಿದಾಡಿದ ಎಎಸ್‌ಐ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments