Webdunia - Bharat's app for daily news and videos

Install App

‘ಇಂದಲ್ಲ ನಾಳೆ ಸಿದ್ಧರಾಮಯ್ಯ ರಾಜೀನಾಮೆ ಕೊಡ್ತಾರೆ’

Webdunia
ಭಾನುವಾರ, 26 ಫೆಬ್ರವರಿ 2017 (10:33 IST)
ಬೆಂಗಳೂರು: ಹೈಕಮಾಂಡ್ ಗೆ ಸಾವಿರ ಕೋಟಿ ಕಪ್ಪ ನೀಡಿದ ವಿಚಾರ ಇದೀಗ ಸಿದ್ಧರಾಮಯ್ಯ ಬಡುಕ್ಕೆ ಬಂದಿದೆ. ವಿಪಕ್ಷಗಳು ರಾಜೀನಾಮೆಗೆ ಒತ್ತಾಯಿಸಿತ್ತಿದ್ದು, ದಿನಕ್ಕೊಂದು ವ್ಯಂಗದ ಸುರಿಮಳೆ ಸುರಿಸುತ್ತಿದ್ದಾರೆ.


ಬಿಜೆಪಿ ನಾಯಕ ಈಶ್ವರಪ್ಪ ಸುದ್ದಿಗಾರರೊಂದಿಗೆ ಮಾತನಾಡುತ್ತಾ “ ಸಿದ್ಧರಾಮಯ್ಯ ಭಾರೀ ನಿಯತ್ತಿನ ಮನುಷ್ಯ. ಅವರಿಗೆ ಮಾನ ಮರ್ಯಾದೆ ಜಾಸ್ತಿ. ಡೈರಿಯಲ್ಲಿ ಬರೆದಿರುವುದು ನಿಜವಾದರೆ ರಾಜೀನಾಮೆ ಕೊಡ್ತೀನಿ ಎಂದು ಅವರೇ ಮೊದಲು ಹೇಳಿದ್ದರು. ಈಗ  ಅದು ನಿಜವಾಗಿದೆ. ಇನ್ನಾದರೂ ಅವರು ಮಾತಿಗೆ ತಪ್ಪಿ ನಡೆಯುವವರಲ್ಲ” ಎಂದು ಟಾಂಗ್ ಕೊಟ್ಟಿದ್ದಾರೆ.

ಡೈರಿಯಲ್ಲಿರುವುದನ್ನು ಬಹಿರಂಗಪಡಿಸಿದರೆ ರಾಜೀನಾಮೆ ನೀಡುತ್ತೇನೆಂದು ಸಿದ್ಧರಾಮಯ್ಯ ಈ ಮೊದಲೇ ಹೇಳಿದ್ದರು. ಅದೇ ವಿಚಾರವನ್ನು ಕೆದಕಿ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments