Webdunia - Bharat's app for daily news and videos

Install App

‘ಅವರು ಬೆಂಕಿ ಹಚ್ಚಲಿ, ನಾವು ಆರಿಸುವ ಕೆಲಸ ಮಾಡುತ್ತೇವೆ’

Webdunia
ಶುಕ್ರವಾರ, 14 ಜುಲೈ 2017 (12:13 IST)
ಬೆಂಗಳೂರು: ಬಂಟ್ವಾಳ ಹಿಂಸಾಚಾರದ ಬಗ್ಗೆ ಬೆಂಕಿ ರಾಜಕಾರಣ ಶುರುವಾಗಿದೆ. ಬಿಜೆಪಿ ಮುಖಂಡರು ಹಿಂದೂ ನಾಯಕರನ್ನು ಬಂಧಿಸಿದರೆ ಬೆಂಕಿ ಹತ್ತಿಕೊಳ್ಳುತ್ತದೆ ಎಂದರೆ, ಸಿಎಂ ಸಿದ್ದರಾಮಯ್ಯ ಆರಿಸುವ ಕೆಲಸವಷ್ಟೇ ನಮ್ಮದು ಎಂದಿದ್ದಾರೆ.


ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದೂ ಮುಖಂಡರನ್ನು ಬಂಧಿಸಿದರೆ ದ.ಕ. ಹೊತ್ತಿ ಉರಿಯುತ್ತದೆ ಎಂದು ಬಿಜೆಪಿ ಮುಖಂಡರಾದ ಬಿಎಸ್ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆಗಳನ್ನು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ ಬೆಂಕಿ ಹಚ್ಚುವುದು ಅವರ ಕೆಲಸ. ನಾವು ಆರಿಸು ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಇದೇ ವೇಳೆ ಕೆಂಪಯ್ಯ ಅವರನ್ನು ದ.ಕ. ಜಿಲ್ಲೆಯ ಕೋಮು ಗಲಭೆ ನಿಯಂತ್ರಣಕ್ಕೆಂದೇ ನೇಮಿಸಲಾಗಿದೆ ಎಂಬ ಯಡಿಯೂರಪ್ಪ ಆರೋಪವನ್ನು ತಳ್ಳಿ ಹಾಕಿದ ಸಿಎಂ ಅವರನ್ನು ನೇಮಕವೇ ಮಾಡಿಲ್ಲ ಎಂದಿದ್ದಾರೆ. ಅಂತೂ ದ.ಕ. ಜಿಲ್ಲೆಯ ಹಿಂಸಾಚಾರ ಪ್ರಕರಣಗಳು ಕಾಂಗ್ರೆಸ್ ಮತ್ತು ಬಿಜೆಪಿಗೆ ರಾಜಕೀಯ ಕೆಸರೆರಚಾಟದ ವೇದಿಕೆಯಾಗಿದೆ.

ಇದನ್ನೂ ಓದಿ.. ಮುಗಿಯಿತು ಚೆನ್ನೈ ಸೂಪರ್ ಕಿಂಗ್ಸ್ ಅಜ್ಞಾತವಾಸ! ಯಾರೆಲ್ಲಾ ಇರ್ತಾರೆ ತಂಡದಲ್ಲಿ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿ.ಕೆ. ಸುರೇಶ್‌ಗೆ ಇಡಿ ಶಾಕ್‌: ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌

ತಂದೆಯ ನಿರ್ಲಕ್ಷ್ಯಕ್ಕೆ ಮಗು ಬಲಿ: ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ ಕಂದಮ್ಮ ಸಾವು

ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ಬಂಧನ

ವಿಮಾನ ದುರಂತ: 135 ಮೃತದೇಹಗಳ ಗುರುತು ಪತ್ತೆ, ಇನ್ನೂ 135 ಶವಗಳ ಗುರುತು ಪತ್ತೆಗಾಗಿ ಪ್ರಕ್ರಿಯೆ ಚುರುಕು

ಗೋದ್ರಾ ದುರಂತದಲ್ಲಿ ಸತ್ರು, ಕುಂಬಮೇಳದಲ್ಲಿ ಸತ್ರು ಮೋದಿ ರಾಜೀನಾಮೆ ಕೇಳಿದ್ವಾ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments