Webdunia - Bharat's app for daily news and videos

Install App

ದಕ್ಷಿಣಭಾರತ ಪ್ರವಾಸೋದ್ಯಮಕ್ಕೆ ಉತ್ತೇಜನ

Webdunia
ಮಂಗಳವಾರ, 24 ಜುಲೈ 2007 (12:50 IST)
ದಕ್ಷಿಣ ಭಾರತದ ಪ್ರವಾಸೋದ್ಯಮಕ್ಕೆ ವಿಶೇಷ ಉತ್ತೇಜನ ಚಿಂತನೆ ನಡೆಸಲಾಗಿದೆ ಎಂದು ಆಂಧ್ರ ಪ್ರದೇಶ ಪ್ರವಾಸೋದ್ಯಮದ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಇದನ್ನು ಪ್ರಕಟಿಸಿದ್ದಾರೆ.

ಮುಂದಿನ ಒಂದೂವರೆ ವರ್ಷಗಳಲ್ಲಿ ಆಂಧ್ರ ಪ್ರದೇಶ, ಕರ್ನಾಟಕ, ತಮಿಳು ನಾಡು ಮತ್ತು ಪುದುಚೇರಿಗಳ ಪ್ರಮುಖ ತಾಣಗಳಲ್ಲಿ ಸಂಚರಿಸಲಿರುವ 22 ಬೋಗಿಗಳ ರೈಲು ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡಲಿದೆ.

ಇದರೊಂದಿಗೆ ವಿಶಾಖ ಪಟ್ಟಣ, ಅಂಡಮಾನ್ ದ್ವೀಪಗಳನ್ನು ಬೆಸೆಯುವ, ದಕ್ಷಿಣ ಭಾರತದ ಮೋಟಾರ್ ಬೋಟ್ ಪಯಣದ ಯೋಜನೆಯನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸದರ್ನ್ ಸ್ಪ್ಲೆಂಡರ್ ರೈಲು ದಕ್ಷಿಣದ ಪ್ರತಿಯೊಂದು ರಾಜ್ಯಗಳ ಬೋಗಿಗಳನ್ನು ಒಳಗೊಂಡಿರುತ್ತವೆ. ಆಯಾ ರಾಜ್ಯದ ಸಂಸ್ಕೃತಿ, ಆಹಾರ ಪದ್ಧತಿ,ಯೂ ಈ ರೈಲಿನ ವೈಶಿಷ್ಟ್ಯವಾಗಲಿದೆ.

ಇದರಿಂದ ದಕ್ಷಿಣ ರಾಜ್ಯಗಳ ಪ್ರವಾಸಕ್ಕೆ ಹೆಚ್ಚು ಉತ್ತೇಜನ ದೊರಕಲಿದೆ ಎಂಬುದು ಆಂಧ್ರ ಪ್ರದೇಶ ಪ್ರವಾಸೋದ್ಯಮದ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಾಲಸುಬ್ರಹ್ಮಣ್ಯ ರೆಡ್ಡಿ ಅನಿಸಿಕೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?