ಕುಕ್ಕೇ ಸುಬ್ಯಹ್ಮಣ್ಯ......

Webdunia
ಶನಿವಾರ, 22 ನವೆಂಬರ್ 2014 (13:57 IST)
ಕರ್ನಾಟಕದಲ್ಲಿ ಹಲವಾರು ಸುಬ್ರಹ್ಮಣ್ಯ ದೇವಾಲಯಗಳಿವೆ. ಇವೆಲ್ಲವುಗಳಿಗಿಂತ ಕುಕ್ಕೇ ಸುಬ್ರಹ್ಮಣ್ಯ ದೇವಾಲಯ ಹೆಚ್ಚು ಖ್ಯಾತಿ. ಸುಳ್ಯ ತಾಲೋಕಿನಲ್ಲಿರು ತೀರ್ಥ ಕ್ಷೇತ್ರ ಇದು. ಸಹ್ಯಾದ್ರಿಯ ಮಡಲಲ್ಲಿರುವ ಧಾರ್ಮಿಕ ಸ್ಥಳ ಬೆಟ್ಟಗುಡ್ಡಗಳು ಹಾಗೂ ಹಸಿರು ಸಸ್ಯ ಕಾಶಿಯ ನಡುವೆ ಬೆಳಗುತ್ತಿದೆ. ನಾಗರದೋಷ ನಿವಾರಣೆಗೆ ಹೆಸರಾಂತ ಚಲನ ಚಿತ್ರ ಕಲಾವಿದರು, ಕ್ರಿಕೆಟ್ ತಾರೆಗಳು, ರಾಜಕಾರಣಿಗಳು ಇಲ್ಲಿಗೆ ಪ್ರತಿನಿತ್ಯ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ಕ್ರಿಕೆಟ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಇಲ್ಲಿಗೆ ಭೇಟಿ ನೀಡಿದ್ದರು. ಆ ನಂತರ ಭಕ್ತರ ಸಂಖ್ಯೆ ಹೆಚ್ಚಾಗತೊಡಗಿದೆ. ಪ್ರತಿ ದಿನ ಸಾವಿರಾರು ಮಂದಿ ಯಾತ್ರಾರ್ಥಿಗಳು ಇಲ್ಲಿಗೆ ಆಗಮಿಸುತ್ತಾರೆ. 
 
ಶಾಸನದಲ್ಲಿ ಇದಕ್ಕೆ ಕುಕ್ಕೆ ಎಂದು ಹೆಸರಿತ್ತು ಎನ್ನಲಾಗಿದೆ. ಸ್ಕಾಂದ ಪುರಾಣದಲ್ಲಿ ಇದರ ಪ್ರಸ್ತಾಪವಿದೆ. ಶಂಕರಾಚಾರ್ಯರು ಇಲ್ಲಿಗೆ ಬಂದಿದ್ದರೆನ್ನಲು ಹಲವಾರು ದಾಖಲೆಗಳಿವೆ.
 
ದೇವಾಲಯದ ಪ್ರಾಕಾರದೊಳಗೆ ಸುಬ್ರಹ್ಮಣ್ಯ ಲಕ್ಷ್ಮೀನರಸಿಂಹ ಮತ್ತು ಉಮಾ ಮಹೇಶ್ವರ ದೇವಾಲಯಗಳಿವೆ. ಶಂಕರ ಮಠವೂ ಇಲ್ಲಿದೆ. ಲಕ್ಷ್ಮೀ ನರಸಿಂಹ ವರ್ಷಕ್ಕೊಮ್ಮೆ ಜಾತ್ರೆ ನಡೆಯುವ ಸುಬ್ರಹ್ಮಣ್ಯ ಪುತ್ತೂರಿನಿಂದ 33 ಕಿ.ಮೀ ದೂರದಲ್ಲಿದೆ. ಇದರ ಸಮೀಪವೇ ಕುಮಾರಧಾರಾ ನದಿ ಹರಿಯುತ್ತಿದೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BigBoss Season 12: ಕಾವ್ಯಳ ತಂದೆಯ ಮನಸ್ಸು ಕದ್ದ ಗಿಲ್ಲಿಗೆ ಸಿಕ್ತು ದೊಡ್ಡ ಗಿಫ್ಟ್‌

ಸೂರಜ್ ದೊಡ್ಮನೆಯಿಂದ ಹೊರನಡೆದ ಬೆನ್ನಲ್ಲೇ ಮತ್ತೊಬ್ಬ ಸ್ಪರ್ಧಿ ಎಲಿಮಿನೇಟ್‌

ವೀಕೆಂಡ್‌ನಲ್ಲಿ ಸ್ಪರ್ಧಿಗಳಿಗೆ ಬಿಗ್‌ ಶಾಕ್‌, ಸ್ಟ್ರಾಂಗ್ ಸ್ಪರ್ಧಿಯೇ ಮನೆಯಿಂದ ಔಟ್‌

ಪುಪ್ಪ–2 ಕಾಲ್ತುಳಿತ: ಅಲ್ಲು ಅರ್ಜುನ್ ಸೇರಿ 23ಮಂದಿ ವಿರುದ್ಧ ಜಾರ್ಜ್‌ಶೀಟ್

ಮನೆಮಂದಿಯನ್ನು ನೋಡಿ ಖುಷಿಯಲ್ಲಿದ್ದ ಬಿಗ್‌ಬಾಸ್‌ ಸ್ಪರ್ಧಿಗೆ ವೀಕೆಂಡ್‌ನಲ್ಲಿ ಬಿಗ್‌ ಶಾಕ್‌

Show comments