ಕುಕ್ಕೇ ಸುಬ್ಯಹ್ಮಣ್ಯ......

Webdunia
ಶನಿವಾರ, 22 ನವೆಂಬರ್ 2014 (13:57 IST)
ಕರ್ನಾಟಕದಲ್ಲಿ ಹಲವಾರು ಸುಬ್ರಹ್ಮಣ್ಯ ದೇವಾಲಯಗಳಿವೆ. ಇವೆಲ್ಲವುಗಳಿಗಿಂತ ಕುಕ್ಕೇ ಸುಬ್ರಹ್ಮಣ್ಯ ದೇವಾಲಯ ಹೆಚ್ಚು ಖ್ಯಾತಿ. ಸುಳ್ಯ ತಾಲೋಕಿನಲ್ಲಿರು ತೀರ್ಥ ಕ್ಷೇತ್ರ ಇದು. ಸಹ್ಯಾದ್ರಿಯ ಮಡಲಲ್ಲಿರುವ ಧಾರ್ಮಿಕ ಸ್ಥಳ ಬೆಟ್ಟಗುಡ್ಡಗಳು ಹಾಗೂ ಹಸಿರು ಸಸ್ಯ ಕಾಶಿಯ ನಡುವೆ ಬೆಳಗುತ್ತಿದೆ. ನಾಗರದೋಷ ನಿವಾರಣೆಗೆ ಹೆಸರಾಂತ ಚಲನ ಚಿತ್ರ ಕಲಾವಿದರು, ಕ್ರಿಕೆಟ್ ತಾರೆಗಳು, ರಾಜಕಾರಣಿಗಳು ಇಲ್ಲಿಗೆ ಪ್ರತಿನಿತ್ಯ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ಕ್ರಿಕೆಟ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಇಲ್ಲಿಗೆ ಭೇಟಿ ನೀಡಿದ್ದರು. ಆ ನಂತರ ಭಕ್ತರ ಸಂಖ್ಯೆ ಹೆಚ್ಚಾಗತೊಡಗಿದೆ. ಪ್ರತಿ ದಿನ ಸಾವಿರಾರು ಮಂದಿ ಯಾತ್ರಾರ್ಥಿಗಳು ಇಲ್ಲಿಗೆ ಆಗಮಿಸುತ್ತಾರೆ. 
 
ಶಾಸನದಲ್ಲಿ ಇದಕ್ಕೆ ಕುಕ್ಕೆ ಎಂದು ಹೆಸರಿತ್ತು ಎನ್ನಲಾಗಿದೆ. ಸ್ಕಾಂದ ಪುರಾಣದಲ್ಲಿ ಇದರ ಪ್ರಸ್ತಾಪವಿದೆ. ಶಂಕರಾಚಾರ್ಯರು ಇಲ್ಲಿಗೆ ಬಂದಿದ್ದರೆನ್ನಲು ಹಲವಾರು ದಾಖಲೆಗಳಿವೆ.
 
ದೇವಾಲಯದ ಪ್ರಾಕಾರದೊಳಗೆ ಸುಬ್ರಹ್ಮಣ್ಯ ಲಕ್ಷ್ಮೀನರಸಿಂಹ ಮತ್ತು ಉಮಾ ಮಹೇಶ್ವರ ದೇವಾಲಯಗಳಿವೆ. ಶಂಕರ ಮಠವೂ ಇಲ್ಲಿದೆ. ಲಕ್ಷ್ಮೀ ನರಸಿಂಹ ವರ್ಷಕ್ಕೊಮ್ಮೆ ಜಾತ್ರೆ ನಡೆಯುವ ಸುಬ್ರಹ್ಮಣ್ಯ ಪುತ್ತೂರಿನಿಂದ 33 ಕಿ.ಮೀ ದೂರದಲ್ಲಿದೆ. ಇದರ ಸಮೀಪವೇ ಕುಮಾರಧಾರಾ ನದಿ ಹರಿಯುತ್ತಿದೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೆಲೆಬ್ರಿಟಿಗಳು ಉದಯಪುರದಲ್ಲೇ ಮದುವೆಯಾಗುವುದು ಯಾಕೆ: ಇಲ್ಲಿದೆ ಕಾರಣ

ದರ್ಶನ್ ಸಲುವಾಗಿ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ದಾಸನಿಗೆ ಸ್ವಲ್ಪ ರಿಲ್ಯಾಕ್ಸ್‌

ವಿರೋಷ್ ಮದುವೆಗೆ ದಿನಗಣನೆ: ಕುಟುಂಬದೊಂದಿಗೆ ಉದಯಪುರಕ್ಕೆ ತೆರಳಿದ ಸೆಲೆಬ್ರೆಟಿ ಪ್ರಣಯ ಪಕ್ಷಿಗಳು

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಈಗ ಅಧಿಕೃತ: ರಶ್ಮಿಕಾ ಕ್ಯೂಟ್ ಪೋಸ್ಟ್ ನಲ್ಲಿ ಏನಿದೆ ನೋಡಿ

ಮತ್ತೇ ಒಂದಾದ ಕಮಲ್‌ ಹಾಸನ್‌, ರಜನಿಕಾಂತ್, ಯಾವಾ ಸಿನಿಮಾ ಗೊತ್ತಾ

Show comments