Webdunia - Bharat's app for daily news and videos

Install App

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿರುವ ಆಗುಂಬೆ

Webdunia
ಸೋಮವಾರ, 27 ಜೂನ್ 2016 (11:06 IST)
ದಕ್ಷಿಣ ಭಾರತದಲ್ಲಿಯೇ ಅತೀ ಹೆಚ್ಚು ಮಳೆ ಸುರಿಯುವ ಆಗುಂಬೆ ಪ್ರವಾಸಿ ತಾಣ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ. ಈ ಸುಂದರ ಪ್ರವಾಸಿ ತಾಣ ಅರಬ್ಬಿ ಸಮುದ್ರದಲ್ಲಿ ಮುಳುಗುವ ಸೂರ್ಯಾಸ್ಥದ ದೃಶ್ಯಕ್ಕಾಗಿ ಪ್ರಸಿದ್ಧವಾಗಿದೆ.
ಸುಂದರ ಪ್ರವಾಸಿ ತಾಣವಾಗಿರುವ ಆಗುಂಬೆ, ಆಯುರ್ವೇದ ಗಿಡಮೂಲಿಕೆಗಳಿಂದ ಕುಡಿರುವ ಪ್ರದೇಶವಾಗಿರುವುದರಿಂದ ಪ್ರವಾಸಿಗರು ಸ್ವಾಸ್ಥ್ಯವನ್ನು ಸುಧಾರಿಸಿಕೊಳ್ಳಲು ಇಲ್ಲಿ ಆಗಮಿಸುತ್ತಾರೆ.
 
ಈ ಪ್ರದೇಶ ಭೇಟಿ ನೀಡುವ ಪ್ರವಾಸಿಗರು ಬರ್ಕನ ಜಲಪಾತ, ಕುಂಚಿಕಲ್ ಜಲಪಾತ, ಅಬ್ಬಿ ಫಾಲ್ಸ್, ಜೋಗಿ ಗುಂಡಿ ಮತ್ತು ಕೂಡ್ಲು ತೀರ್ಥ ಜಲಪಾತಗಳನ್ನು ವೀಕ್ಷಿಸಬಹುದಾಗಿದೆ. ಆಗುಂಬೆಯಲ್ಲಿ ಹಲವು ಪ್ರಭೇದದ ಪ್ರಾಣಿ ಮತ್ತು ಸಸ್ಯಗಳು ಕಂಡು ಬರುವುದರಿಂದ ಮೆಲೆನಾಡು ಸಂಶೋಧನಾ ಕೇಂದ್ರವಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹಿರಂಗವಾಗಿ ಕಾರಿನಲ್ಲಿ ಸುತ್ತಾಡಿದ ರಶ್ಮಿಕಾ ಮಂದಣ್ಣ–ವಿಜಯ್‌ ದೇವರಗೊಂಡ:ಗುಸುಗುಸು ಸುದ್ದಿಗೆ ಬ್ರೇಕ್‌

ಅಡ್ವಾನ್ಸ್‌ ಪಡೆದು ಶೂಟಿಂಗ್‌ಗೆ ಸತಾಯಿಸಿದ ಆರೋಪ: ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ಗೆ ದೂರು

ದರ್ಶನ್ ಟೆಂಪನ್ ರನ್: ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ವಿಶೇಷ ಪೂಜೆ ಸಲ್ಲಿಕೆ

ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರ್ ಗೆ ದೂರು: ದುಡ್ಡು ಬಂದ್ರೂ ಹೀಗೆ ಮಾಡಿದ್ರಾ ಬುಲ್ ಬುಲ್

ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿತರಕರ ಹಿಂದೇಟು: ರಿಲೀಸ್ ಆದ್ರೂ ನೋಡ್ಬೇಡಿ ಎಂದ ನಟರು

ಮುಂದಿನ ಸುದ್ದಿ
Show comments