ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿರುವ ಆಗುಂಬೆ

Webdunia
ಸೋಮವಾರ, 27 ಜೂನ್ 2016 (11:06 IST)
ದಕ್ಷಿಣ ಭಾರತದಲ್ಲಿಯೇ ಅತೀ ಹೆಚ್ಚು ಮಳೆ ಸುರಿಯುವ ಆಗುಂಬೆ ಪ್ರವಾಸಿ ತಾಣ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ. ಈ ಸುಂದರ ಪ್ರವಾಸಿ ತಾಣ ಅರಬ್ಬಿ ಸಮುದ್ರದಲ್ಲಿ ಮುಳುಗುವ ಸೂರ್ಯಾಸ್ಥದ ದೃಶ್ಯಕ್ಕಾಗಿ ಪ್ರಸಿದ್ಧವಾಗಿದೆ.
ಸುಂದರ ಪ್ರವಾಸಿ ತಾಣವಾಗಿರುವ ಆಗುಂಬೆ, ಆಯುರ್ವೇದ ಗಿಡಮೂಲಿಕೆಗಳಿಂದ ಕುಡಿರುವ ಪ್ರದೇಶವಾಗಿರುವುದರಿಂದ ಪ್ರವಾಸಿಗರು ಸ್ವಾಸ್ಥ್ಯವನ್ನು ಸುಧಾರಿಸಿಕೊಳ್ಳಲು ಇಲ್ಲಿ ಆಗಮಿಸುತ್ತಾರೆ.
 
ಈ ಪ್ರದೇಶ ಭೇಟಿ ನೀಡುವ ಪ್ರವಾಸಿಗರು ಬರ್ಕನ ಜಲಪಾತ, ಕುಂಚಿಕಲ್ ಜಲಪಾತ, ಅಬ್ಬಿ ಫಾಲ್ಸ್, ಜೋಗಿ ಗುಂಡಿ ಮತ್ತು ಕೂಡ್ಲು ತೀರ್ಥ ಜಲಪಾತಗಳನ್ನು ವೀಕ್ಷಿಸಬಹುದಾಗಿದೆ. ಆಗುಂಬೆಯಲ್ಲಿ ಹಲವು ಪ್ರಭೇದದ ಪ್ರಾಣಿ ಮತ್ತು ಸಸ್ಯಗಳು ಕಂಡು ಬರುವುದರಿಂದ ಮೆಲೆನಾಡು ಸಂಶೋಧನಾ ಕೇಂದ್ರವಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments