ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿರುವ ಆಗುಂಬೆ

Webdunia
ಸೋಮವಾರ, 27 ಜೂನ್ 2016 (11:06 IST)
ದಕ್ಷಿಣ ಭಾರತದಲ್ಲಿಯೇ ಅತೀ ಹೆಚ್ಚು ಮಳೆ ಸುರಿಯುವ ಆಗುಂಬೆ ಪ್ರವಾಸಿ ತಾಣ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ. ಈ ಸುಂದರ ಪ್ರವಾಸಿ ತಾಣ ಅರಬ್ಬಿ ಸಮುದ್ರದಲ್ಲಿ ಮುಳುಗುವ ಸೂರ್ಯಾಸ್ಥದ ದೃಶ್ಯಕ್ಕಾಗಿ ಪ್ರಸಿದ್ಧವಾಗಿದೆ.
ಸುಂದರ ಪ್ರವಾಸಿ ತಾಣವಾಗಿರುವ ಆಗುಂಬೆ, ಆಯುರ್ವೇದ ಗಿಡಮೂಲಿಕೆಗಳಿಂದ ಕುಡಿರುವ ಪ್ರದೇಶವಾಗಿರುವುದರಿಂದ ಪ್ರವಾಸಿಗರು ಸ್ವಾಸ್ಥ್ಯವನ್ನು ಸುಧಾರಿಸಿಕೊಳ್ಳಲು ಇಲ್ಲಿ ಆಗಮಿಸುತ್ತಾರೆ.
 
ಈ ಪ್ರದೇಶ ಭೇಟಿ ನೀಡುವ ಪ್ರವಾಸಿಗರು ಬರ್ಕನ ಜಲಪಾತ, ಕುಂಚಿಕಲ್ ಜಲಪಾತ, ಅಬ್ಬಿ ಫಾಲ್ಸ್, ಜೋಗಿ ಗುಂಡಿ ಮತ್ತು ಕೂಡ್ಲು ತೀರ್ಥ ಜಲಪಾತಗಳನ್ನು ವೀಕ್ಷಿಸಬಹುದಾಗಿದೆ. ಆಗುಂಬೆಯಲ್ಲಿ ಹಲವು ಪ್ರಭೇದದ ಪ್ರಾಣಿ ಮತ್ತು ಸಸ್ಯಗಳು ಕಂಡು ಬರುವುದರಿಂದ ಮೆಲೆನಾಡು ಸಂಶೋಧನಾ ಕೇಂದ್ರವಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಮುಂದಿನ ಸುದ್ದಿ
Show comments