Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿಗೆ ನಟ ಯಶ್ ವಾರ್ನಿಂಗ್?

Webdunia
ಸೋಮವಾರ, 22 ಏಪ್ರಿಲ್ 2019 (14:59 IST)
ಲೋಕಸಭೆ ಚುನಾವಣೆಯಲ್ಲಿ ಅಂಬರೀಶ್ ಅಣ್ಣನ ಮೇಲಿನ ಪ್ರೀತಿಯಿಂದಾಗಿ ಸುಮಲತಾ ಅಮ್ಮನವರ ಪರ ಪ್ರಚಾರಕ್ಕೆ ಹೋಗಿದ್ದೇವು. ಈಗ ಚುನಾವಣೆ ಮುಗಿದಿದ್ದು, ಫಲಿತಾಂಶ ಬರಬೇಕಿದೆ ಎಂದು ನಟ ಯಶ್ ಹೇಳಿದ್ದಾರೆ.

ನಾವು ನಟರು. ನಾವು ಜನರ ಆಸ್ತಿಯಾಗಿದ್ದೇವೆ. ನಮ್ಮನ್ನು ಟಾರ್ಗೆಟ್ ಮಾಡುವುದು ಅಷ್ಟು ಸುಲಭವಲ್ಲ. ನಮ್ಮನ್ನು ಟಾರ್ಗೆಟ್ ಮಾಡುವವರೇ ಬಹಳಷ್ಟು ಹುಷಾರಾಗಿ ಇರಬೇಕು ಎಂದು ನಟ ಯಶ್, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೆಸರು ಹೇಳದೇ ಟಾಂಗ್ ನೀಡಿದ್ದಾರೆ.

ಇನ್ನು ಚುನಾವಣೆಯಲ್ಲಿ ನಮ್ಮ ವಿರುದ್ಧ ಯಾವ ನಾಯಕರೇ ಹೇಳಿಕೆ ನೀಡಿರಲಿ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ.

ನನ್ನ ವಿಚಾರಕ್ಕೆ ಯಾರೇ ಬಂದರೂ ಸುಮ್ಮನೇ ಇರೋದಂತೂ ಇಲ್ಲ ಅಂತ ರಾಕಿ ಬಾಯ್ ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಪ್ರವಾಹ: ಏರುತ್ತಲೇ ಇದೆ ಸಾವಿನ ಸಂಖ್ಯೆ, ಪೊಲೀಸರು ಬಿಡುಗಡೆ ಮಾಡಿದ ಸಂಖ್ಯೆಯೆಷ್ಟೂ ಗೊತ್ತಾ

ಮಧ್ಯಪ್ರದೇಶ: ವಿಷಕಾರಿ ಮಧ್ಯ ಸೇವಿಸಿ 9 ಮದ್ಯ ಮಂದಿ ಸಾವು

ಪರಂದೂರು ಯೋಜನೆ ರದ್ದು ಬೆನ್ನಲ್ಲೇ ವಿಜಯ್ ತಮಿಳು ಸರ್ಕಾರ 2 ಸ್ಥಳಗಳ ಅಂತಿಮ

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಆಪ್ತ, ನಗರಾಭಿವೃದ್ಧಿ ಸಚಿವ ಸುದಿವ್ಯ ಕುಮಾರ್ ಸೋನು ಇನ್ನಿಲ್ಲ

Miss World 2026: ಡೊಮಿನಿಕನ್ ರಿಪಬ್ಲಿಕ್‌ನ ಕೃಷ್ಣಸುಂದರಿ ಜೊಹೆರಿ ಮೊಲಾಗೆ ವಿಶ್ವಸುಂದರಿ ಕಿರೀಟ

ಮುಂದಿನ ಸುದ್ದಿ
Show comments