Webdunia - Bharat's app for daily news and videos

Install App

ಅವನ್ಯಾವನೋ ಯಶ್ ಅಂತೆ ಅಂದ್ರು ಸಿಎಂ!

Webdunia
ಸೋಮವಾರ, 15 ಏಪ್ರಿಲ್ 2019 (18:04 IST)
ಅವನ್ಯಾವನೋ ಯಶ್ ಅಂತೆ. ಅವನು ನನ್ನ ಪಕ್ಷವನ್ನ ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನೋಡಲಿ ಅವನಿಗೆ ಇನ್ನೂ ಗೊತ್ತಿಲ್ಲ. ನಮ್ಮ‌ ಕಾರ್ಯಕರ್ತರು ಬಾಯಿ ಮುಚ್ಕೊಂಡು ಇರೋದು ನನಗೆ ತೊಂದರೆ ಆಗ್ತದೆ ಅಂತ. ಹೀಗಂತ ನಟ ಯಶ್ ವಿರುದ್ಧ ಸಿಎಂ ಗರಂ ಆಗಿದ್ದಾರೆ.  

ನಾನು ನಿರ್ಮಾಪಕನೇ, ನಾನು ಇಂತವರನ್ನೆ ಹಾಕೊಂಡು ಸಿನೆಮಾ‌ ಮಾಡಿದ್ದೇನೆ. ನಿರ್ಮಾಪಕರಿದ್ರೆನೆ ಇವರೆಲ್ಲಾ.

ನೀವು ಬದುಕುತ್ತಿರೋದು ನಿಜ. ಆದರೆ ಸಿನೆಮಾದಲ್ಲಿ ಬರೋದನ್ನ ನಂಬಬೇಡಿ ಅಂತ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಎರಡು ಬಾರಿ ಚಿಕಿತ್ಸೆಗೆ ಒಳಗಾದವನು ನಾನು. ಇಸ್ರೇಲ್‌ಗೆ ಹೋದಾಗಲೇ ನನ್ನ ಜೀವ ಹೋಗಬೇಕಾಗಿತ್ತು.

ವೈದ್ಯರು ಚಿಕಿತ್ಸೆ ಕೊಡಲೇ ಬೇಕು ಅಂದ್ರು. ಆದ್ರೆ ನಾನು ಬಂದಿರೋದು ರೈತರಿಗೆ ಒಳ್ಳೆಯದು ಮಾಡಲು ಎಂದರು. ಯಾವುದಾದ್ರು ಮಾತ್ರೆ ಕೊಡಿ ಸಾಕು ಎಂದು ಅಂದೆ. ಮತ್ತೆ ತಾವು ಸಾವಿನ ಸನಿಹ ಹೋಗಿದ್ದ ಸನ್ನಿವೇಶವನ್ನ  ಮುಖ್ಯಮಂತ್ರಿ ಕುಮಾರಸ್ವಾಮಿ ಬಿಚ್ಚಿಟ್ಟರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments