Webdunia - Bharat's app for daily news and videos

Install App

ಬಿಜೆಪಿಯವ್ರು ರಾಮ ಮಂದಿರ ಕಟ್ಟಿದ್ರಾ?

Webdunia
ಶುಕ್ರವಾರ, 5 ಏಪ್ರಿಲ್ 2019 (18:26 IST)
ಚುನಾವಣೆ ಬಂದಾಗ ಮಾತ್ರ ಬಿಜೆಪಿಯವರಿಗೆ ಶ್ರೀರಾಮ ನೆನಪಾಗ್ತಾನೆ. ಬಾಬ್ರಿ ಮಸೀದಿ ಕೆಡವಿ, ರಾಮ ಮಂದಿರ ಕಟ್ಟಿದ್ರಾ? ಹೀಗಂತ ಮಾಜಿ ಸಿಎಂ ಪ್ರಶ್ನೆ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಬರೀ ಭಾವನಾತ್ಮಕ ವಿಚಾರಗಳನ್ನು ಮಾತನಾಡೋದಲ್ಲ. ಸಾಮಾಜಿಕ ನ್ಯಾಯ, ಸರ್ವಧರ್ಮ ಸಮಾನತೆಗೆ ವಿರೋಧ ಇರುವವರೇ ಬಿಜೆಪಿಯವರು ಎಂದು ಕಿಡಿಕಾರಿದ್ರು.

ರಾಮಮಂದಿರ ಕಟ್ತೀವಿ ಅಂದ್ರಲ್ಲ ಕಟ್ಟಿದ್ರಾ...? ಎಂದು ಪ್ರಶ್ನೆ ಮಾಡಿದ ಅವರು, ಚುನಾವಣೆ ಬಂದಾಗ ಮಾತ್ರ ಇವರಿಗೆ ಶ್ರೀರಾಮ ನೆನಪಾಗೋದು. ಇಟ್ಟಿಗೆ ಇಸಕೊಂಡು ಹೋದ್ರು, ದುಡ್ಡು ಇಸ್ಕೊಂಡು ಹೋದ್ರು, ಆದ್ರೆ ಬಿಜೆಪಿಯವರು ಲೆಕ್ಕಾ ಕೊಟ್ಟರಾ? ಎಂದು ಲೇವಡಿ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments