Webdunia - Bharat's app for daily news and videos

Install App

ಬಿಜೆಪಿಯವ್ರು ರಾಮ ಮಂದಿರ ಕಟ್ಟಿದ್ರಾ?

Webdunia
ಶುಕ್ರವಾರ, 5 ಏಪ್ರಿಲ್ 2019 (18:26 IST)
ಚುನಾವಣೆ ಬಂದಾಗ ಮಾತ್ರ ಬಿಜೆಪಿಯವರಿಗೆ ಶ್ರೀರಾಮ ನೆನಪಾಗ್ತಾನೆ. ಬಾಬ್ರಿ ಮಸೀದಿ ಕೆಡವಿ, ರಾಮ ಮಂದಿರ ಕಟ್ಟಿದ್ರಾ? ಹೀಗಂತ ಮಾಜಿ ಸಿಎಂ ಪ್ರಶ್ನೆ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಬರೀ ಭಾವನಾತ್ಮಕ ವಿಚಾರಗಳನ್ನು ಮಾತನಾಡೋದಲ್ಲ. ಸಾಮಾಜಿಕ ನ್ಯಾಯ, ಸರ್ವಧರ್ಮ ಸಮಾನತೆಗೆ ವಿರೋಧ ಇರುವವರೇ ಬಿಜೆಪಿಯವರು ಎಂದು ಕಿಡಿಕಾರಿದ್ರು.

ರಾಮಮಂದಿರ ಕಟ್ತೀವಿ ಅಂದ್ರಲ್ಲ ಕಟ್ಟಿದ್ರಾ...? ಎಂದು ಪ್ರಶ್ನೆ ಮಾಡಿದ ಅವರು, ಚುನಾವಣೆ ಬಂದಾಗ ಮಾತ್ರ ಇವರಿಗೆ ಶ್ರೀರಾಮ ನೆನಪಾಗೋದು. ಇಟ್ಟಿಗೆ ಇಸಕೊಂಡು ಹೋದ್ರು, ದುಡ್ಡು ಇಸ್ಕೊಂಡು ಹೋದ್ರು, ಆದ್ರೆ ಬಿಜೆಪಿಯವರು ಲೆಕ್ಕಾ ಕೊಟ್ಟರಾ? ಎಂದು ಲೇವಡಿ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments