ಬಿಜೆಪಿಯವ್ರು ರಾಮ ಮಂದಿರ ಕಟ್ಟಿದ್ರಾ?

Webdunia
ಶುಕ್ರವಾರ, 5 ಏಪ್ರಿಲ್ 2019 (18:26 IST)
ಚುನಾವಣೆ ಬಂದಾಗ ಮಾತ್ರ ಬಿಜೆಪಿಯವರಿಗೆ ಶ್ರೀರಾಮ ನೆನಪಾಗ್ತಾನೆ. ಬಾಬ್ರಿ ಮಸೀದಿ ಕೆಡವಿ, ರಾಮ ಮಂದಿರ ಕಟ್ಟಿದ್ರಾ? ಹೀಗಂತ ಮಾಜಿ ಸಿಎಂ ಪ್ರಶ್ನೆ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಬರೀ ಭಾವನಾತ್ಮಕ ವಿಚಾರಗಳನ್ನು ಮಾತನಾಡೋದಲ್ಲ. ಸಾಮಾಜಿಕ ನ್ಯಾಯ, ಸರ್ವಧರ್ಮ ಸಮಾನತೆಗೆ ವಿರೋಧ ಇರುವವರೇ ಬಿಜೆಪಿಯವರು ಎಂದು ಕಿಡಿಕಾರಿದ್ರು.

ರಾಮಮಂದಿರ ಕಟ್ತೀವಿ ಅಂದ್ರಲ್ಲ ಕಟ್ಟಿದ್ರಾ...? ಎಂದು ಪ್ರಶ್ನೆ ಮಾಡಿದ ಅವರು, ಚುನಾವಣೆ ಬಂದಾಗ ಮಾತ್ರ ಇವರಿಗೆ ಶ್ರೀರಾಮ ನೆನಪಾಗೋದು. ಇಟ್ಟಿಗೆ ಇಸಕೊಂಡು ಹೋದ್ರು, ದುಡ್ಡು ಇಸ್ಕೊಂಡು ಹೋದ್ರು, ಆದ್ರೆ ಬಿಜೆಪಿಯವರು ಲೆಕ್ಕಾ ಕೊಟ್ಟರಾ? ಎಂದು ಲೇವಡಿ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಶೂಟೌಟ್ ಪ್ರಕರಣ: ತನಿಖೆಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಹಿ.ಪ್ರದೇಶ: ಕಂದಕಕ್ಕೆ ಉರುಳಿದ ಖಾಸಗಿ ಬಸ್‌, 9 ಮಂದಿ ಸಾವು, 40ಮಂದಿಗೆ ಗಾಯ

ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಶರಣಾಗಲ್ಲ: ಮೆಹಬೂಬಾ ಮುಫ್ತಿ

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

ಈ ವಿಚಾರಕ್ಕೆ ಪ್ರಹ್ಲಾದ್ ಜೋಶಿ ಮೊದಲು ಪ್ರತಿಕ್ರಿಯಿಸಲಿ: ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments