Webdunia - Bharat's app for daily news and videos

Install App

ಲಿಂಗಾಯತ ವೀರಶೈವ ಧರ್ಮ ವಿಭಜನೆ ರಾಜಕೀಯ ಲಾಭಕ್ಕೆ ಎಂದ ಸಂಸದ

Webdunia
ಮಂಗಳವಾರ, 16 ಏಪ್ರಿಲ್ 2019 (15:07 IST)
ಲಿಂಗಾಯತ ವೀರಶೈವ ಧರ್ಮ ವಿಭಜನೆ ವಿಷಯ ರಾಜಕೀಯ ಲಾಭಕ್ಕಾಗಿ ಅನ್ನೋದು ಬಯಲಾಗಿದೆ. ಜನತೆಗೆ ಒಳಿತು ಮಾಡುವ ಉದ್ದೇಶದಿಂದ ಧರ್ಮ ಹೋರಾಟ ರೂಪಿಸಿದ್ದು ಅಲ್ಲ. ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಹೀಗಂತ ಬಿಜೆಪಿ ಸಂಸದ ದೂರಿದ್ದಾರೆ.

ಹುಬ್ಬಳ್ಳಿಯಲ್ಲಿ ಬಿಜೆಪಿಯ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದು, ಓಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಎಂತಹ ಕೀಳುಮಟ್ಟದ ರಾಜಕೀಯ ಮಾಡಲು ಹಿಂಜರಿಯುವುದಿಲ್ಲ. ಹಿಂದೂ ಭಯೋತ್ಪಾದಕ ಶಬ್ದ ಹುಟ್ಟುಹಾಕಿದ್ದೆ ಕಾಂಗ್ರೆಸ್. ಯುಪಿಎ ಎರಡನೇಯ ಅವಧಿಯಲ್ಲಿ ಭಯೋತ್ಪಾದನೆ ತುತ್ತ ತುದಿಗೆ ತಲುಪಿತ್ತು. ಭಯೋತ್ಪಾದಕ ದಾಳಿ ನಡೆದಾಗಲೆಲ್ಲಾ ಹಿಂದೂ ಸಂಘಟನೆಗಳನ್ನು, ಆರ್.ಎಸ್.ಎಸ್ ಹೆಸರು ಸಿಲುಕಿಸಲು ಯತ್ನಿಸಿದ್ದರು ಎಂದು ಟೀಕೆ ಮಾಡಿದ್ರು.

ಕಾಂಗ್ರೆಸ್-ಜೆಡಿಎಸ್ ಯಾವುದೇ ಸೈದ್ಧಾಂತಿಕ ನಿಲುವುಗಳಿಲ್ಲ. ಮಹಾದಾಯಿ ವಿಚಾರದಲ್ಲಿ ರೈತರನ್ನು ಎತ್ತಿಕಟ್ಟುವ ಕೆಲಸ‌ ನಡೆಯುತ್ತಿದೆ. ಬಿಜೆಪಿ ವಿರುದ್ಧ, ನನ್ನ ವಿರುದ್ಧ ರೈತರನ್ನು ಎತ್ತಿಕಟ್ಟಲಾಯಿತು. ಆದರೆ ವಿಧಾನಸಭೆ ಚುನಾವಣೆಯಲ್ಲಿ ಇವರಿಗೆ ಜನತೆ ಪಾಠ‌ಕಲಿಸಿದ್ದಾರೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments