Webdunia - Bharat's app for daily news and videos

Install App

ಮೋದಿ ಚೋರ್ ಪಕ್ಷದ ಚೌಕಿದಾರ್ ಎಂದ ಖುಷ್ಬು

Webdunia
ಬುಧವಾರ, 10 ಏಪ್ರಿಲ್ 2019 (18:55 IST)
ಚೋರ್ ಪಕ್ಷದ ಚೌಕಿದಾರ್ ಮನರೆಗಾವನ್ನು ವಿರೋಧಿಸುತ್ತಾರೆ ಆದರೆ ಮನ್ರೆಗಾ ಬಡಜನರಿಗೆ ಉದ್ಯೋಗ ನೀಡುವ ಯೋಜನೆಯಾಗಿದೆ ಅಂತ ಮೋದಿ ವಿರುದ್ಧ ನಟಿಯೊಬ್ಬರು ಟೀಕೆ ಮಾಡಿದ್ದಾರೆ.

ಎಐಸಿಸಿ ವಕ್ತಾರೆ ಖುಷ್ಬು ಸುಂದರ್ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ಪ್ರಣಾಳಿಕೆ ಜನಸಾಮಾನ್ಯರ ಅಭಿವೃದ್ಧಿ ದೇಶದ ಪ್ರಗತಿ, ಜಾತ್ಯಾತೀತ ಹೊಂದಾಣಿಕೆ, ಉದ್ಯೋಗ, ಗಡಿಸೈನ್ಯ, ದೇಶರಕ್ಷಣೆ ಸೇರಿದಂತೆ ಸಮಗ್ರ ಅಂಶವುಳ್ಳ ಪ್ರಣಾಳಿಕೆ ಇದಾಗಿದೆ ಎಂದರು.

ಮೋದಿಯ ಸರಕಾರದ 5 ವರ್ಷಗಳಲ್ಲಿ ಜನರು ಬೇಸತ್ತಿದ್ದಾರೆ. ದೇಶದ ಆರ್ಥಿಕತೆ ಕುಸಿದಿದೆ ಎಂದು ದೂರಿದರು.
72 ವರ್ಷಗಳಲ್ಲಿ  ಕಾಂಗ್ರೆಸ್ ಏನು ಮಾಡಿಲ್ಲ ಎಂದು ಬಿಜೆಪಿ ಅನಾವಶ್ಯಕವಾಗಿ ತೆಗಳುತ್ತಿದೆ ಎಂದ ಅವರು, ಪ್ರಣಾಳಿಕೆಯಲ್ಲಿ ಹೇಳಿದ್ದೆಲ್ಲವನ್ನು ಕಾಂಗ್ರೆಸ್ ಮಾಡಿತೋರಿಸುತ್ತದೆ. ಆದರೆ ಜುಮ್ಲಾ ಬಿಜೆಪಿ 2014 ರಲ್ಲಿ ಜನರಿಗೆ ನೀಡಿದ ಭರವಸೆಗಳೆಲ್ಲವೂ ಹುಸಿಯಾಗಿದೆ ಎಂದರು.

ಸುಳ್ಳಿನಿಂದನೇ ಭರವಸೆ ಆರಂಭಿಸಿ ‌ಸುಳ್ಳಿನಿಂದಲೇ ಬಿಜೆಪಿ ಅಂತ್ಯಗೊಳಿಸಿದೆ. ಶಾಸನಸಭೆಗಳಲ್ಲಿ ಶೇ.33 ರಷ್ಟು ಮೀಸಲಾತಿ ನೀಡಿಲ್ಲ ಎಂದೂ ಜರಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments