Webdunia - Bharat's app for daily news and videos

Install App

ಬೆಟ್ಟಿಂಗ್ ರಹಸ್ಯ ಬಗ್ಗೆ ಬಾಯಿಬಿಟ್ಟ ಸುಮಲತಾ ಅಂಬರೀಶ್

Webdunia
ಭಾನುವಾರ, 21 ಏಪ್ರಿಲ್ 2019 (14:05 IST)
ಈಗಿನ ಚುನಾವಣೆ ಮುಂದಿನವರೆಗೆ ಒಂದು ಪಾಠವಾಗಬೇಕು. ನನ್ನ ಬೆಂಬಲಕ್ಕೆ ನಿಂತವರನ್ನು ಟಾರ್ಗೆಟ್ ಮಾಡಿ ಕಿರುಕುಳ ಕೊಡ್ತಿದ್ದಾರೆ ಇದು ಸರಿಯಲ್ಲ. ಹೀಗಂತ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಮಂಡ್ಯದ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಸುದ್ದಿಗೋಷ್ಠಿ ನಡೆಸಿದ್ದು, ಮತದಾನ ಮುಗಿದ ಬೆನ್ನಲ್ಲೆ ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ಚಿತ್ರರಂಗ, ರೈತ ಸಂಘ ಹಾಗೂ ಬೆಂಬಲಿಸಿದವರನ್ನು ಸ್ಮರಿಸಿದ್ದಾರೆ.
ಮಂಡ್ಯದಲ್ಲಿ ಮತದಾನ ಹೆಚ್ಚಳವಾಗಿರೋದು ನಿಜಕ್ಕೂ ಹೆಮ್ಮೆ, ಇದು ಪ್ರಶಂಸನೀಯ. ಮಹಿಳೆಯರು ಹೆಚ್ಚಿನ ಮತದಾನ ಮಾಡಿದ್ದಾರೆ ಎಂದರು.

ಸಿ.ಎಂ‌. ಹೇಳಿರೋ ಸುಮಲತಾ ಬೆಂಬಲಕ್ಕೆ ನಿಂತ  ಚಿತ್ರನಟರು ಪ್ರಾಯಶ್ಚಿತ್ತ ಮತ್ತು ಪಶ್ಚಾತಾಪ ಪಡಬೇಕಾಗೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುಮಲತಾ, ಇದು ಯಾವ ರೀತಿ ಅನ್ನೋದು ನನಗೆ ಗೊತ್ತಾಗಲಿಲ್ಲ, ಇದು ಎಚ್ಚರಿಕೆ ಅನ್ನೋದನ್ನ ಬಹಿರಂಗ ಪಡಿಸಬೇಕೆಂದರು. ಜಿಲ್ಲೆಯಲ್ಲಿ ಬೆಟ್ಟಿಂಗ್ ನಡೆಯುತ್ತಿರೋ ವಿಚಾರ ಗಮನಕ್ಕೆ ಬಂದಿದೆ.

ಯಾರು ಬೆಟ್ಟಿಂಗ್ ಕಟ್ಟುವ ರಿಸ್ಕ್ ತಗೊಳ್ಳಬೇಡಿ ಅದು ಒಳ್ಳೆಯದಲ್ಲ ಅಂತ ಸುಮಲತಾ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments