Webdunia - Bharat's app for daily news and videos

Install App

ರಾಜಧಾನಿಯ 3 ಕ್ಷೇತ್ರಗಳಲ್ಲೂ ಬಿಜೆಪಿ ಜಯ ಎಂದ ಮಾಜಿ ಸಿಎಂ

Webdunia
ಶುಕ್ರವಾರ, 12 ಏಪ್ರಿಲ್ 2019 (17:50 IST)
ರಾಜಧಾನಿಯ ಮೂರು ಕ್ಷೇತ್ರಗಳಲ್ಲಿನ ಪ್ರಚಾರಗಳಲ್ಲಿ ಪಾಲ್ಗೊಂಡಿದ್ದೇನೆ. ಯಾವುದೇ ಅನುಮಾನ ಇಲ್ಲ ಈ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ದೊಡ್ಡ ಪ್ರಮಾಣದ ಅಂತರದಿಂದ ಜಯಗಳಿಸುತ್ತಾರೆ. ಹೀಗಂತ ಮಾಜಿ ಸಿಎಂ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ಮುಖಂಡ ಎಸ್ .ಎಂ.ಕೃಷ್ಣ, ಬೆಂಗಳೂರು ದಕ್ಷಿಣ ಲೋಕಸಭಾ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ್ರು. ಸೂರ್ಯ ಹಿರಿಯರನ್ನು ಒಗ್ಗೂಡಿಸಿಕೊಂಡು ಚುನಾವಣೆ ನಡೆಸುತ್ತಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ಗೆಲುವಿನ ವಾತಾವರಣ ಸೃಷ್ಟಿಯಾಗಿದೆ ಎಂದರು.

ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಹೆಚ್. ರವೀಂದ್ರ ಸೇರಿದಂತೆ ಬಿಜೆಪಿ ನಾಯಕರ ಜೊತೆಗೂಡಿ ನಡೆಸಿದ ವಿಜಯಸಂಕಲ್ಪ ಯಾತ್ರೆಯನ್ನು  ಎಸ್.ಎಂ ಕೃಷ್ಣ, ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ  ಸೇರಿಕೊಂಡರು.

ಅಲ್ಲಿಂದ ಬ್ಯಾಟರಾಯನಪುರ, ಆವಲಹಳ್ಳಿ, ಟಿ.ಆರ್.ಮಿಲ್ ಮಾರ್ಗವಾಗಿ ಗಾಳಿ ಆಂಜನೇಯ ದೇವಸ್ಥಾನದ ವರೆಗೂ ಪ್ರಚಾರ ರ್ಯಾಲಿಯಲ್ಲಿ ಭಾಗಿಯಾಗಿ ಮತಯಾಚಿಸಿದರು. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments