Webdunia - Bharat's app for daily news and videos

Install App

ರಾಜಧಾನಿಯ 3 ಕ್ಷೇತ್ರಗಳಲ್ಲೂ ಬಿಜೆಪಿ ಜಯ ಎಂದ ಮಾಜಿ ಸಿಎಂ

Webdunia
ಶುಕ್ರವಾರ, 12 ಏಪ್ರಿಲ್ 2019 (17:50 IST)
ರಾಜಧಾನಿಯ ಮೂರು ಕ್ಷೇತ್ರಗಳಲ್ಲಿನ ಪ್ರಚಾರಗಳಲ್ಲಿ ಪಾಲ್ಗೊಂಡಿದ್ದೇನೆ. ಯಾವುದೇ ಅನುಮಾನ ಇಲ್ಲ ಈ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ದೊಡ್ಡ ಪ್ರಮಾಣದ ಅಂತರದಿಂದ ಜಯಗಳಿಸುತ್ತಾರೆ. ಹೀಗಂತ ಮಾಜಿ ಸಿಎಂ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ಮುಖಂಡ ಎಸ್ .ಎಂ.ಕೃಷ್ಣ, ಬೆಂಗಳೂರು ದಕ್ಷಿಣ ಲೋಕಸಭಾ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ್ರು. ಸೂರ್ಯ ಹಿರಿಯರನ್ನು ಒಗ್ಗೂಡಿಸಿಕೊಂಡು ಚುನಾವಣೆ ನಡೆಸುತ್ತಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ಗೆಲುವಿನ ವಾತಾವರಣ ಸೃಷ್ಟಿಯಾಗಿದೆ ಎಂದರು.

ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಹೆಚ್. ರವೀಂದ್ರ ಸೇರಿದಂತೆ ಬಿಜೆಪಿ ನಾಯಕರ ಜೊತೆಗೂಡಿ ನಡೆಸಿದ ವಿಜಯಸಂಕಲ್ಪ ಯಾತ್ರೆಯನ್ನು  ಎಸ್.ಎಂ ಕೃಷ್ಣ, ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ  ಸೇರಿಕೊಂಡರು.

ಅಲ್ಲಿಂದ ಬ್ಯಾಟರಾಯನಪುರ, ಆವಲಹಳ್ಳಿ, ಟಿ.ಆರ್.ಮಿಲ್ ಮಾರ್ಗವಾಗಿ ಗಾಳಿ ಆಂಜನೇಯ ದೇವಸ್ಥಾನದ ವರೆಗೂ ಪ್ರಚಾರ ರ್ಯಾಲಿಯಲ್ಲಿ ಭಾಗಿಯಾಗಿ ಮತಯಾಚಿಸಿದರು. 


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments