Webdunia - Bharat's app for daily news and videos

Install App

ಲೋಕ ಆದ್ಮೇಲೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುತ್ತಂತೆ!

Webdunia
ಭಾನುವಾರ, 14 ಏಪ್ರಿಲ್ 2019 (18:13 IST)
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ 22 ಸೀಟು ಗೆಲ್ಲುತ್ತದೆ. ಕುಮಾರಸ್ವಾಮಿ ನೇತೃತ್ವದ ಮೈತ್ರಿಕೂಟ ಸರ್ಕಾರ ಉರುಳಿ ಮಧ್ಯಂತರ ಚುನಾವಣೆ ನಡೆಯುತ್ತದೆ. ಹೀಗಂತ ಬಿಜೆಪಿ ಮುಖಂಡ ಭವಿಷ್ಯ ನುಡಿದಿದ್ದಾರೆ.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಈ ಹೇಳಿಕೆ ನೀಡಿದ್ದಾರೆ.
ಬೆಂಗಳೂರು ಪ್ರೆಸ್ ಕ್ಲಬ್ ಹಾಗೂ ವರದಿಗಾರರ ಕೂಟ ಅಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮೋದಿ ಸರ್ಕಾರದ ಪರವಾದ ಅಲೆಯಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರದ ವಿರೋಧಿ ಅಲೆಯಿದೆ. ಹೀಗಾಗಿ ನಿಶ್ಚಿತವಾಗಿ ಬಿಜೆಪಿಗೆ ಲಾಭವಾಗಲಿದೆ ಎಂದರು.

ಬಿಜೆಪಿಯ ಗೆಲುವಿಗೆ ಕುಮಾರಸ್ವಾಮಿ ನೇತೃತ್ವದ ಸರ್ಕಾರವೂ ಕೊಡುಗೆ ಕೊಡುತ್ತಿದೆ. ಯಾಕೆಂದರೆ ಸರ್ಕಾರ ರಚನೆಯಾಗಿ ಇಷ್ಟು ಕಾಲ ಕಳೆದರೂ ಮೈತ್ರಿಕೂಟದ ಅಂಗಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಕಚ್ಚಾಟ ನಡೆದೇ ಇದೆ ಎಂದರು.

ಇದರ ಫಲವಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲುತ್ತದೆ. ಕುಮಾರಸ್ವಾಮಿ ಸರ್ಕಾರ ಪತನವಾಗಿ ಚುನಾವಣೆ ಎದುರಾಗುತ್ತದೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments