Webdunia - Bharat's app for daily news and videos

Install App

ಮಂಡ್ಯದ ಸ್ಟಾರ್ ಪ್ರಚಾರಕ್ಕೆ ಟಾಂಗ್ ನೀಡಿದ ಉಪೇಂದ್ರ

Webdunia
ಶನಿವಾರ, 13 ಏಪ್ರಿಲ್ 2019 (16:04 IST)
ತೆರೆಯ ಮೇಲೆ ಕಾಣುವ ಸ್ಟಾರ್ ಗಳು ರಾಜಕೀಯಕ್ಕೆ ಬಂದ್ರೆ ಕ್ರಾಂತಿಯಾಗುತ್ತೋ ಇಲ್ವೋ ಎಂಬುದರ ಕುರಿತು ನಟ ಹಾಗೂ ನಿರ್ದೇಶಕರೊಬ್ಬರು ಚರ್ಚೆ ಹುಟ್ಟುಹಾಕಿದ್ದಾರೆ.

ಫಿಲ್ಮ್ ಸ್ಟಾರ್‌ ಬಂದ‌ ತಕ್ಷಣ ಕಾಂತ್ರಿಯಾಗಲ್ಲಾ ಅದು ನಮ್ಮ ಮೂರ್ಖತನ. ನಮ್ಮನ್ನು ಸಿನೆಮಾದಲ್ಲಿ ನೋಡುತ್ತಾರೆ. ಆದ್ರೆ ಓಟ್ ಹಾಕಲ್ಲಾ ಎಂದು ಬೀದರ್ ನಲ್ಲಿ ನಟ ಉಪೇಂದ್ರ ಪರೋಕ್ಷವಾಗಿ ಮಂಡ್ಯದ ಸ್ಟಾರ್ ಪ್ರಚಾರಕ್ಕೆ ಟಾಂಗ್ ನೀಡಿದ್ದಾರೆ.  ಬೀದರ್ ನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಮಾಡಿ ಮಾತನಾಡಿದ ಅವರು, ಉತ್ತಮ ಪ್ರಜಾಕೀಯ ಅಭ್ಯರ್ಥಿ ಅಂಬರೀಶ್ ಕೆಂಚಾ ಪರ ಮತಯಾಚನೆ‌ ಮಾಡಿದರು. ಉಪ್ಪಿಗೆ ನೀವು ರಾಜಕೀಯಕ್ಕೆ ಬಂದ್ರೆ ಬದಲಾಗುತ್ತಾ?  ಎಂಬ ಮಾಧ್ಯಮದವರ ಪ್ರಶ್ನೆಗೆ ಪರೋಕ್ಷವಾಗಿ ಉತ್ತರ ನೀಡಿದ ಉಪ್ಪಿ, ಚುನಾವಣೆಯಲ್ಲಿ ಸ್ಟಾರ್ ಗಳು ಕ್ಯಾಂಪೇನ್ ಮಾಡಿದ್ರೆ ಜನ ಓಟ್ ಹಾಕಲ್ಲಾ ಅಂಥಾ ಹೇಳಿಕೆ ನೀಡಿ ಆಶ್ಚರ್ಯ ಮೂಡಿಸಿದ್ರು.

ಅಭ್ಯರ್ಥಿಗಳ ಪರ ರೊಡ್ ಶೋ ಮಾಡುತ್ತಿರುವ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಉಪ್ಪಿ, ನಾವು ಇನ್ನು ಯಾವ ಕಾಲದಲ್ಲಿ ಇದ್ದೇವೆ? ರೋಡ್ ಶೋ, ಸಭೆ ಮಾಡುವ ಮೂಲಕ ಜನರಿಗೆ ತೊಂದರೆ ಕೊಡಬೇಕಾ ಎಂದ್ರು?‌ ಪ್ರಣಾಳಿಕೆ ಎನ್ನುವುದು ಬರೀ ಭರವಸೆಯಾಗಬಾರದು.

ಜನರೇ ನಮ್ಮ‌ ಪ್ರಣಾಳಿಕೆ. ಜನರೆ ನಮಗೆ ಏನು ಬೇಕು ಎಂದು ಹೇಳುತ್ತಾರೆ ಎಂದು ನಟ ಉಪೇಂದ್ರ ಬೀದರ್ ನಲ್ಲಿ‌ ಹೇಳಿಕೆ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments