Webdunia - Bharat's app for daily news and videos

Install App

ಕೈ – ತೆನೆ ಕಚ್ಚಾಟ ಬಿಜೆಪಿ ಲಾಭ ಎಂದ ಯಡಿಯೂರಪ್ಪ

Webdunia
ಶುಕ್ರವಾರ, 5 ಏಪ್ರಿಲ್ 2019 (17:36 IST)
ಕಾಂಗ್ರೆಸ್ ಹಾಗೂ ಜೆಡಿಎಸ್ ನ ಕಚ್ಚಾಟ ಬಿಜೆಪಿಗೆ ಲಾಭವಾಗಲಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದಾರೆ.
ಪ್ರೆಸ್ ಕ್ಲಬ್ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿ,
ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ರಾಜ್ಯದಲ್ಲಿ ಕನಿಷ್ಟ 22 ಸ್ಥಾನ ಗೆಲ್ಲುವ ವಿಶ್ವಾಸ ಇದೆ.

 ಜೆಡಿಎಸ್ ಮತ್ತು ಕಾಂಗ್ರೆಸ್ ಸುಳ್ಳಿನ ಕತೆಗಳನ್ನು ಹೇಳುತ್ತಿದ್ದಾರೆ. ಮೋದಿ ಏನೂ ಮಾಡಿಲ್ಲ ಎಂದು ರಾಹುಲ್‌ಗಾಂಧಿ ಹೇಳುತ್ತಿದ್ದಾರೆ. ದೇಶದ ನೈರ್ಮಲ್ಯ ಕಾಪಾಡಲು 8.8 ಕೋಟಿ ಶೌಚಾಲಯ ನಿರ್ಮಾಣ ಮಾಡಿದೆ ಎಂದರು.

ಅಂತರರಾಷ್ಟ್ರೀಯ ಮಟ್ಟದಲ್ಲಿ‌ ದೇಶದ ಘನತೆ  ಹೆಚ್ಚಿದೆ. ಉಗ್ರಗಾಮಿಗಳ ಹುಟ್ಟಡಗಿಸುವುದಲ್ಲಿ ಮುಂದಾಗಿದ್ದಾರೆ. ಪಾಕಿಸ್ಥಾನಪರ ಯಾರೂ ಸಹಕಾರ ನೀಡುತ್ತಿಲ್ಲ ಎಂದರು. ರಾಜ್ಯದ ರೈತರ ಸಾಲಮನ್ನಾ ಆಗಿಲ್ಲ.

ಆಲಮಟ್ಟಿ ಆಣೆಕಟ್ಟಿನ ಎತ್ತರ  517 ಮೀಟರ್ ಗೆ ಏರಿಸಿದರೆ ರೈತರಿಗೆ ಅನುಕೂಲವಾಗಲಿತ್ತು. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಈ ಬಗ್ಗೆ ಚಕಾರ ಎತ್ತಿಲ್ಲ. ನಂಬಿಕೆ‌ದ್ರೋಹ ವಿಶ್ವಾಸ ದ್ರೋಹ ನಡೀತಿದೆ ಎಂದು ಬಿ.ಎಸ್.ಯಡಿಯೂರಪ್ಪ ಟೀಕೆ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments