ಮಂಡ್ಯ ಚುನಾವಣಾಧಿಕಾರಿ 24 ಗಂಟೆಯಲ್ಲಿ ಜಾಗ ಖಾಲಿ ಮಾಡಬೇಕು- ಯಡಿಯೂರಪ್ಪ ಆಗ್ರಹ

Webdunia
ಸೋಮವಾರ, 1 ಏಪ್ರಿಲ್ 2019 (12:44 IST)
ಬೆಳಗಾವಿ : ಮಂಡ್ಯದಲ್ಲಿ ಸುಮಲತಾ ಪರ ಅಲೆ ಇದೆ. ಹೀಗಾಗಿ ಆಡಳಿತ ವ್ಯವಸ್ಥೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು  ಸಿಎಂ ಕುಮಾರಸ್ವಾಮಿ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.


ನಿಖಿಲ್ ಕುಮಾರಸ್ವಾಮಿ ನಾಮಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು,’ ರದ್ದಾಗುತ್ತಿದ್ದ ನಾಮಪತ್ರವನ್ನು ಸರಿಪಡಿಸಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿರುವುದು ಅಪರಾಧ. ಮಂಡ್ಯ ಚುನಾವಣಾಧಿಕಾರಿ 24 ಗಂಟೆಯಲ್ಲಿ ಜಾಗ ಖಾಲಿ ಮಾಡಬೇಕು.  ಪ್ರಾಮಾಣಿಕ ಅಧಿಕಾರಿಯನ್ನ ನೇಮಿಸಿ, ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.


ಅಲ್ಲದೇ ‘ನಿಖಿಲ್ ಕುಮಾರ್ ನಾಮಪತ್ರ ರದ್ದು ಆಗಲಿದೆ. ಈಗ ಆಗದೇ ಇದ್ದರೆ ಮುಂದೆ ಕೋರ್ಟ್ ನಲ್ಲಿ ಆಗಲಿದೆ. ಸಿಎಂ ಮಗನ ಸೋಲಿನ ಭೀತಿಯಿಂದ ಹತಾಶರಾಗಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments