Webdunia - Bharat's app for daily news and videos

Install App

ಬಿಜೆಪಿ ಅಭ್ಯರ್ಥಿ ಸೂರ್ಯ ಅಲ್ಲ ಅಮವಾಸ್ಯೆ?

Webdunia
ಶುಕ್ರವಾರ, 5 ಏಪ್ರಿಲ್ 2019 (18:32 IST)
ಬಿಜೆಪಿ ಅಭ್ಯರ್ಥಿ ಸೂರ್ಯ ಎನ್ನೋರಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದಾರೆ. ಅವನಿಗೆ ಸೂರ್ಯ ಅಲ್ಲ ಅಮವಾಸ್ಯೆ ಅಂತ ಕರಿಬೇಕು ಅಂತ ಮಾಜಿ ಸಿಎಂ ಭರ್ಜರಿ ಟಾಂಗ್ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಬೆಂಗಳೂರು ಸೌತ್ ನಲ್ಲೊಬ್ಬನಿಗೆ ಟಿಕೇಟ್ ಕೊಟ್ಟಿದ್ದಾರೆ. ತೇಜಸ್ವಿ ಸೂರ್ಯ ಅಂತ. ಅವನಿಗೆ ಸೂರ್ಯ ಅಲ್ಲ ಅಮಾವಾಸ್ಯೆ ಅಂತ ಕರಿಬೇಕು ಎಂದಿದ್ದಾರೆ.

ಅಂಬೇಡ್ಕರ್ ಪ್ರತಿಮೆ ಸುಡಬೇಕು ಅಂತ ಹೇಳ್ತಾನೆ ಅವನು ಎಂದ ಅವರು, ಸದಾನಂದಗೌಡಗೆ ನಗೋದೊಂದು ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ. ಹಲ್ಲು ಕಿಸಿಯೋದು ಮಾತ್ರ ಗೊತ್ತು ಅಂತ ಲೇವಡಿ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಇಂದು ಎಷ್ಟು ಗಂಟೆಗೆ ಮಳೆಯಾಗಲಿದೆ ಇಲ್ಲಿದೆ ವಿವರ

ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

E20 ಇಂಧನವು ವಾಹನಗಳನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮೊಜ್ಬಾಬಾ ಖಮೇನಿ ಮರಣದ ಸುದ್ದಿ ಕೇಳಿಬಂದರೆ ಆಶ್ಚರ್ಯವಿಲ್ಲ: ಇಸ್ರೇಲ್‌

ದಬಾಯಿಸಿ, ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ: ಛಲವಾದಿ ನಾರಾಯಣಸ್ವಾಮಿ, Video

ಮುಂದಿನ ಸುದ್ದಿ
Show comments