Webdunia - Bharat's app for daily news and videos

Install App

ಬಿಜೆಪಿ ಅಭ್ಯರ್ಥಿ ಸೂರ್ಯ ಅಲ್ಲ ಅಮವಾಸ್ಯೆ?

Webdunia
ಶುಕ್ರವಾರ, 5 ಏಪ್ರಿಲ್ 2019 (18:32 IST)
ಬಿಜೆಪಿ ಅಭ್ಯರ್ಥಿ ಸೂರ್ಯ ಎನ್ನೋರಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದಾರೆ. ಅವನಿಗೆ ಸೂರ್ಯ ಅಲ್ಲ ಅಮವಾಸ್ಯೆ ಅಂತ ಕರಿಬೇಕು ಅಂತ ಮಾಜಿ ಸಿಎಂ ಭರ್ಜರಿ ಟಾಂಗ್ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಬೆಂಗಳೂರು ಸೌತ್ ನಲ್ಲೊಬ್ಬನಿಗೆ ಟಿಕೇಟ್ ಕೊಟ್ಟಿದ್ದಾರೆ. ತೇಜಸ್ವಿ ಸೂರ್ಯ ಅಂತ. ಅವನಿಗೆ ಸೂರ್ಯ ಅಲ್ಲ ಅಮಾವಾಸ್ಯೆ ಅಂತ ಕರಿಬೇಕು ಎಂದಿದ್ದಾರೆ.

ಅಂಬೇಡ್ಕರ್ ಪ್ರತಿಮೆ ಸುಡಬೇಕು ಅಂತ ಹೇಳ್ತಾನೆ ಅವನು ಎಂದ ಅವರು, ಸದಾನಂದಗೌಡಗೆ ನಗೋದೊಂದು ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ. ಹಲ್ಲು ಕಿಸಿಯೋದು ಮಾತ್ರ ಗೊತ್ತು ಅಂತ ಲೇವಡಿ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments