Webdunia - Bharat's app for daily news and videos

Install App

ಬಿಜೆಪಿ ಅಭ್ಯರ್ಥಿ ಗೆಲುವಿಗೆ ಅಭಿಮಾನಿಯಿಂದ ಉರುಳು ಸೇವೆ

Webdunia
ಶುಕ್ರವಾರ, 19 ಏಪ್ರಿಲ್ 2019 (18:05 IST)
ಲೋಕಸಭೆ ಚುನಾವಣೆಯಲ್ಲಿ ತಮ್ಮ ಮೆಚ್ಚಿನ ಅಭ್ಯರ್ಥಿ ಗೆಲ್ಲಬೇಕೆಂದು ಅಭಿಮಾನಿಗಳು ವಿವಿಧ ರೀತಿಯ ಕ್ರಮಗಳಿಗೆ ಮುಂದಾಗುತ್ತಿದ್ದಾರೆ.

ಕಲಬುರಗಿಯಲ್ಲಿ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧೆ ಮಾಡಿರುವ ಬಿಜೆಪಿ ಅಭ್ಯರ್ಥಿ ಜಾಧವ್ ಅಭಿಮಾನಿಯಿಂದ ಉರುಳು ಸೇವೆ ನಡೆದಿದೆ.

ಜಾಧವ್ ಗೆಲ್ಲಬೇಕೆಂದು ತುಳಜಾಪುರದ ಅಂಬಾಭವಾನಿ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಲಾಗಿದೆ. ಜಾಧವ್ ಗೆಲ್ಲಲಿ ಎಂದು ಜಗನ್ನಾಥ ಕುಂಬಾರ ಎಂಬುವರಿಂದ ಉರುಳು ಸೇವೆ ನಡೆದಿದೆ. ಹನ್ನೊಂದು ಸುತ್ತು ಉರುಳು ಸೇವೆ ಮಾಡಿದ ಜಗನ್ನಾಥ ಕುಂಬಾರ ಚಿಂಚೋಳಿಯ ಚಂದಾಪೂರದ ನಿವಾಸಿಯಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments