Webdunia - Bharat's app for daily news and videos

Install App

ಸಚಿವರು, ಶಾಸಕರೊಂದಿಗೆ ಸಿಎಂ ಗುಪ್ತ ಸಭೆ

Webdunia
ಸೋಮವಾರ, 8 ಏಪ್ರಿಲ್ 2019 (17:23 IST)
ಚುನಾವಣೆ ರಣತಂತ್ರ ಬದಲಿಸಲು ಹಾಗೂ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜೆಡಿಎಸ್ ಸಚಿವರು ಹಾಗೂ ಶಾಸಕರ ಗುಪ್ತಸಭೆಯನ್ನು ಸಿಎಂ ನಡೆಸಿದ್ದಾರೆ.

ಜೆಡಿಎಸ್ ಸಚಿವರು, ಶಾಸಕರೊಂದಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಪ್ತ ಸಭೆ ನಡೆಸಿದ್ದಾರೆ.
ಪುತ್ರನ ಗೆಲುವಿಗೆ ನಡೆಸಬೇಕಾದ ತಂತ್ರಗಾರಿಕೆ ಕುರಿತು ಚರ್ಚೆ ನಡೆಸಿದ್ದಾರೆ. ಕೆ.ಆರ್.ಎಸ್. ನ ಖಾಸಗಿ ಹೊಟೇಲ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ಪಕ್ಷದ ಪ್ರಮುಖರು ಪಾಲ್ಗೊಂಡಿದ್ರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್ ಎಸ್ ಗೆ ತಡ ರಾತ್ರಿ ಆಗಮಿಸಿದ ಸಿಎಂ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ.

ಸುಮಲತಾ ಅಂಬರೀಷ್ ವಿರುದ್ಧ ಪುತ್ರನ ಗೆಲುವಿನ ಬಗ್ಗೆ ಏನೆಲ್ಲಾ ತಂತ್ರಗಾರಿಕೆ ನಡೆಸಬೇಕೆಂಬುದರ ಬಗ್ಗೆ ಚರ್ಚೆ ನಡೆಸಿದ್ದಾರೆ.  
ಹೋಟೆಲ್ ಒಳಗೆ ಪತ್ರಕರ್ತರ ಪ್ರವೇಶಕ್ಕೆ ತಡೆ ಒಡ್ಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments