Webdunia - Bharat's app for daily news and videos

Install App

ಡಿ ಬಾಸ್ ಅಭಿಮಾನಿಗಳು ಜೆಡಿಎಸ್ ಸೇರ್ಪಡೆ: ಸುಮಲತಾಗೆ ಶಾಕ್

Webdunia
ಬುಧವಾರ, 10 ಏಪ್ರಿಲ್ 2019 (18:11 IST)
ನಟ ದರ್ಶನ್ ಪಕ್ಷೇತರ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದರೆ, ಇತ್ತ ದರ್ಶನ್ ಅಭಿಮಾನಿಗಳು ಜೆಡಿಎಸ್ ಸೇರ್ಪಡೆಗೊಂಡು ಸುಮಲತಾಗೆ ಶಾಕ್ ನೀಡಿದ್ದಾರೆ.

ನಟ ದರ್ಶನ್ ಅಭಿಮಾನಿಗಳು ಜೆಡಿಎಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸುಮಲತಾ ಅಂಬರೀಶ್, ದರ್ಶನ್ ಮತ್ತು ಯಶ್ ಗೆ ಎಲ್ಲಾ ಪಕ್ಷಗಳಲ್ಲಿಯೂ ಅಭಿಮಾನಿಗಳಿದ್ದಾರೆ. ದರ್ಶನ್ ಅಭಿಮಾನಿಗಳು ಈಗ ಜೆಡಿಎಸ್‌ ಸೇರಿದ್ದಾರೆಂದರೆ ಯೋಚನೆ ಮಾಡಬೇಕು ಅದರ ಹಿಂದೆ ಏನಿದೆ ಅಂತ ಎಂದರು.

ಇನ್ನು ಅನ್ಯಾಯದ ವಿರುದ್ಧ ಎತ್ತಿದ ಧ್ವನಿಗೆ ನ್ಯಾಯ ಸಿಕ್ಕಿದೆ. ಹೀಗಾಗಿ ಡಿಸಿ ವರ್ಗಾವಣೆ ಆಗಿದೆ. ಅಧಿಕಾರದಲ್ಲಿದ್ದಾಗ ಇವರು ಯಾರನ್ನು ವರ್ಗಾವಣೆ ಮಾಡಿಲ್ವ..? ಅಧಿಕಾರದಲ್ಲಿರುವ ಪಕ್ಷಗಳು ಅಧಿಕಾರಿಗಳನ್ನ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇರುತ್ತೆ. ಹಾಗಾಗಿ ಚುನಾವಣಾ ಆಯೋಗ ಮಂಡ್ಯ ಡಿಸಿ ಅವರನ್ನ ವರ್ಗಾಯಿಸಿದ್ದಾರೆ.

ಡಿಸಿ ವರ್ಗಾವಣೆಯಿಂದ ಇವರಿಗಾದ ನಷ್ಟ ಏನು..? ಯಾಕೆ ಚುನಾವಣಾ ಆಯೋಗದ ಬಗ್ಗೆ ಮಾತಮಾಡ್ತಿದ್ದಾರೆ..? ಎಂದು ಪ್ರಶ್ನಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments