Webdunia - Bharat's app for daily news and videos

Install App

ಡಿ ಬಾಸ್ ಅಭಿಮಾನಿಗಳು ಜೆಡಿಎಸ್ ಸೇರ್ಪಡೆ: ಸುಮಲತಾಗೆ ಶಾಕ್

Webdunia
ಬುಧವಾರ, 10 ಏಪ್ರಿಲ್ 2019 (18:11 IST)
ನಟ ದರ್ಶನ್ ಪಕ್ಷೇತರ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದರೆ, ಇತ್ತ ದರ್ಶನ್ ಅಭಿಮಾನಿಗಳು ಜೆಡಿಎಸ್ ಸೇರ್ಪಡೆಗೊಂಡು ಸುಮಲತಾಗೆ ಶಾಕ್ ನೀಡಿದ್ದಾರೆ.

ನಟ ದರ್ಶನ್ ಅಭಿಮಾನಿಗಳು ಜೆಡಿಎಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸುಮಲತಾ ಅಂಬರೀಶ್, ದರ್ಶನ್ ಮತ್ತು ಯಶ್ ಗೆ ಎಲ್ಲಾ ಪಕ್ಷಗಳಲ್ಲಿಯೂ ಅಭಿಮಾನಿಗಳಿದ್ದಾರೆ. ದರ್ಶನ್ ಅಭಿಮಾನಿಗಳು ಈಗ ಜೆಡಿಎಸ್‌ ಸೇರಿದ್ದಾರೆಂದರೆ ಯೋಚನೆ ಮಾಡಬೇಕು ಅದರ ಹಿಂದೆ ಏನಿದೆ ಅಂತ ಎಂದರು.

ಇನ್ನು ಅನ್ಯಾಯದ ವಿರುದ್ಧ ಎತ್ತಿದ ಧ್ವನಿಗೆ ನ್ಯಾಯ ಸಿಕ್ಕಿದೆ. ಹೀಗಾಗಿ ಡಿಸಿ ವರ್ಗಾವಣೆ ಆಗಿದೆ. ಅಧಿಕಾರದಲ್ಲಿದ್ದಾಗ ಇವರು ಯಾರನ್ನು ವರ್ಗಾವಣೆ ಮಾಡಿಲ್ವ..? ಅಧಿಕಾರದಲ್ಲಿರುವ ಪಕ್ಷಗಳು ಅಧಿಕಾರಿಗಳನ್ನ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇರುತ್ತೆ. ಹಾಗಾಗಿ ಚುನಾವಣಾ ಆಯೋಗ ಮಂಡ್ಯ ಡಿಸಿ ಅವರನ್ನ ವರ್ಗಾಯಿಸಿದ್ದಾರೆ.

ಡಿಸಿ ವರ್ಗಾವಣೆಯಿಂದ ಇವರಿಗಾದ ನಷ್ಟ ಏನು..? ಯಾಕೆ ಚುನಾವಣಾ ಆಯೋಗದ ಬಗ್ಗೆ ಮಾತಮಾಡ್ತಿದ್ದಾರೆ..? ಎಂದು ಪ್ರಶ್ನಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments