Webdunia - Bharat's app for daily news and videos

Install App

ಎಲೆಕ್ಷನ್ ನಲ್ಲಿ ಎಂಇಎಸ್ ನ ಹೊಸ ಕುತಂತ್ರ ಏನ್ ಗೊತ್ತಾ?

Webdunia
ಸೋಮವಾರ, 1 ಏಪ್ರಿಲ್ 2019 (16:51 IST)
ಎಲೆಕ್ಷನ್ ಟೈಮ್ ನಲ್ಲಿಯೂ ಎಂಇಎಸ್ ತನ್ನ ಕುತಂತ್ರಕ್ಕೆ ಮೊರೆ ಹೋಗಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 101ನಾಮಪತ್ರ ಸಲ್ಲಿಕೆ ಮಾಡಿ ಜೀವಂತವಾಗಿದ್ದೇವೆ ಎಂಬುದನ್ನ ತೋರಿಸಲು ನಾಡದ್ರೋಹಿ ಎಂಇಎಸ್ ಮುಖಂಡರು ಮುಂದಾಗಿದ್ದಾರೆ. ಈ ಕಾರಣಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಎಂಇಎಸ್ ಮುಖಂಡರು ನಾಮಪತ್ರ ಅರ್ಜಿಯನ್ನ ಮರಾಠಿಯಲ್ಲಿ ನೀಡಬೇಕೆದು ಒತ್ತಾಯ ಮಾಡಿ ಡಿಸಿ ಅವರಿಗೆ ಮನವಿ ಸಲ್ಲಿಸಿದರು. ಈ ಮೂಲಕ ಮತ್ತೆ ಕ್ಯಾತೆಯನ್ನ ತೆಗೆಯಲು ಮುಂದಾಗಿದ್ದಾರೆ.

ಇನ್ನೂ 101 ಅಭ್ಯರ್ಥಿಗಳನ್ನ ಹುಡುಕಲು ಕೂಡ ಮಾಸ್ಟರ್ ಪ್ಲಾನ್ ಮಾಡಿರುವ ಎಂಇಎಸ್ ಮುಖಂಡರು ಲೋಕಸಭೆ ಚುನಾವಣೆಯ ನಂತರ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದ್ದು, ಸದಸ್ಯರಿಗೆ ಟಿಕೆಟ್ ಬೇಕು ಅಂದ್ರೇ ಈಗ ನಾಮಪತ್ರ ಸಲ್ಲಿಸಬೇಕೆಂದು ಪಾಲಿಕೆ ಟಿಕೆಟ್ ಆಕಾಂಕ್ಷಿಗಳಿಗೆ ಸೂಚನೆ ನೀಡಿದ್ದಾರೆ.

ಈ ನಿಟ್ಟಿನಲ್ಲಿ ಸದ್ಯ 101 ಅಭ್ಯರ್ಥಿಗಳ ಆಯ್ಕೆ ಮಾಡಿರುವ ಎಂಇಎಸ್ ಮುಖಂಡರು, ಡಿಸಿ ಅವರ ಬಳಿಗೆ ಬಂದು ಮರಾಠಿಯಲ್ಲಿ ಅರ್ಜಿಗಳನ್ನ ನೀಡಿ ಎಂದು ಕೇಳಿಕೊಂಡಿದ್ದಾರೆ. ಇನ್ನೂ ಏಪ್ರಿಲ್ 2ರಂದು ಎಲ್ಲಾ ಅಭ್ಯರ್ಥಿಗಳು ಒಂದೇ ದಿನ ನಾಮಪತ್ರ ಸಲ್ಲಿಸುವ ಪ್ಲ್ಯಾನ್ ಕೂಡ ಮಾಡಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments