Webdunia - Bharat's app for daily news and videos

Install App

ಯಡಿಯೂರಪ್ಪರ ಡೈರಿ ರಿಲೀಸ್ ಮಾಡುವೆ ಎಂದೋರಾರು?

Webdunia
ಶುಕ್ರವಾರ, 12 ಏಪ್ರಿಲ್ 2019 (20:05 IST)
ಕೆ.ಎಸ್.ಈಶ್ವರಪ್ಪರ ಮಾಜಿ ಪಿಎ ವಿನಯ್  ನಿಂದ ಪೊಲೀಸರಿಗೆ ಮನವಿ ಮಾಡಲಾಗಿದೆ.

ಬಿ.ಎಸ್.ಯಡಿಯೂರಪ್ಪನವರ ಡೈರಿ ವಿಚಾರದಲ್ಲಿ ಭದ್ರತೆ ನೀಡುವಂತೆ ಅಮೃತ ಹಳ್ಳಿ ಪೊಲೀಸರಿಗೆ ಮನವಿಯನ್ನು ವಿನಯ್ ಮಾಡಿದ್ದಾರೆ.

ನನ್ನ ಬಳಿ ಬಿ.ಎಸ್. ಯಡಿಯೂರಪ್ಪನ ಡೈರಿ ಇದೆ. ಅದನ್ನ ಬಿಡುಗಡೆ ಮಾಡುತ್ತೇನೆ. ಹೀಗಾಗಿ ನನಗೆ ಭದ್ರತೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾನೆ.

ಈ ಹಿಂದೆ ಸಿಸಿಬಿ ಪೊಲೀಸರು ಡೈರಿ ಒಪ್ಪಿಸುವಂತೆ ನೋಟಿಸ್ ನೀಡಿದ್ರು. ಇದರ ಬೆನ್ನಲ್ಲೇ ಡೈರಿ ಬಿಡುಗಡೆ ಮಾಡೋಕೆ ಸಿದ್ಧತೆಯನ್ನು ವಿನಯ್ ನಡೆಸಿದ್ದಾನೆ.

ಈ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪರ ಪಿಎ ಸಂತೋಷ್ ನಿಂದ ಅಪಹರಣಕ್ಕೂ ಸಹ ಒಳಗಾಗಿದ್ದ ವಿನಯ್ . ಸದ್ಯ ಸಿಸಿಬಿಯಲ್ಲಿ ಕೇಸ್ ವಿಚಾರಣೆಯಲ್ಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments