ಚಾನ್ಸ್ ಕೊಟ್ಟರೆ ಎಲ್ಲರನ್ನೂ ನುಂಗಿ ಹಾಕ್ತೇವೆ ಎಂದ ಈಶ್ವರಪ್ಪ

Webdunia
ಶನಿವಾರ, 13 ಏಪ್ರಿಲ್ 2019 (17:44 IST)
ಮಾಜಿ ಡಿಸಿಎಂ ಈಶ್ವರಪ್ಪಗೆ ನಿಂಬೆ ಹಣ್ಣು ಕೊಡೋದಾಗಿ ರೇವಣ್ಣ ಹೇಳಿಕೆ ನೀಡಿರುವ ಬೆನ್ನಲ್ಲೇ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ನಿಂಬೆಹಣ್ಣು ಕೊಡೋದಾದ್ರೆ ಕೊಡಲಿ. ನಮ್ಮನೇಲಿ ನಾನ್ ವೆಜ್ ಚೆನ್ನಾಗಿ ಮಾಡ್ತಾರೆ. ಅದಕ್ಕೆ ಹಿಂಡ್ಕೋತೀನಿ. ನಿಂಬೆಹಣ್ಣು ಸಮೇತ ರೇವಣ್ಣನನ್ನೇ ನುಂಗಿಬಿಡ್ತೇನೆ. ಜೆಡಿಎಸ್ ನವರಿಗೆ ಬಿಜೆಪಿ ಬಗ್ಗೆ ಗೊತ್ತಿಲ್ಲ. ಚಾನ್ಸ್ ಕೊಟ್ಟರೆ ಎಲ್ಲರನ್ನೂ ನುಂಗಿ ಹಾಕ್ತೇವೆ ಎಂದು ಮಾಜಿ ಡಿಸಿಎಂ ಈಶ್ವರಪ್ಪ ಹೇಳಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ ಮತ್ತು ರೇವಣ್ಣಗೆ ಸುಳ್ಳು ಹೇಳಿ ಅಭ್ಯಾಸವಾಗಿದೆ. ಕಳೆದ ಚುನಾವಣೆಯಲ್ಲಿ ಮೋದಿ ಪ್ರಧಾನಿಯಾದ್ರೆ ದೇಶ ಬಿಡೋದಾಗಿ ಹೇಳಿದ್ದರು. ಈಗ ಅವರ ಪುತ್ರ ರೇವಣ್ಣ ಕಾಂಗ್ರೆಸ್-ಜೆಡಿಎಸ್ 22 ಸ್ಥಾನ ಗೆಲ್ಲದಿದ್ದಲ್ಲಿ ರಾಜಕೀಯ ಸನ್ಯಾಸ ಸ್ವೀಕರಿಸೋದಾಗಿ ಹೇಳ್ತಾರೆ. ದೇವೇಗೌಡರು ದೇಶ ಬಿಟ್ಟರೇನ್ರೀ? ಅಂತ ಈಶ್ವರಪ್ಪ ಪ್ರಶ್ನೆ ಮಾಡಿದ್ರು.

ಲೋಕಸಭೆ ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಪತನ ಖಚಿತ ಎಂದ ಅವರು, ಹಲವಾರು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ. ಸಮ್ಮಿಶ್ರ ಸರ್ಕಾರ ನೆಗೆದು ಬೀಳೋದು ಖಚಿತ ಅಂತ ಕಲಬುರ್ಗಿಯಲ್ಲಿ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments