Webdunia - Bharat's app for daily news and videos

Install App

ನಟ ದರ್ಶನ್ ಪಾರ್ಮ್ ಹೌಸ್ ಮೇಲೆ ಐಟಿ ದಾಳಿ?

Webdunia
ಸೋಮವಾರ, 15 ಏಪ್ರಿಲ್ 2019 (15:09 IST)
ಪಕ್ಷೇತರ ಅಭ್ಯರ್ಥಿ ಪರ ಪ್ರಚಾರದಲ್ಲಿರುವ ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ಐಟಿ ದಾಳಿ ನಡೆದಿದೆ.

ಮಂಡ್ಯ ಲೋಕಸಭಾ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಭರ್ಜರಿ ಪ್ರಚಾರದಲ್ಲಿ ನಟ ದರ್ಶನ್ ತೊಡಗಿಕೊಂಡಿದ್ದಾರೆ.


ಮೈಸೂರು ಟಿ. ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಪಾರಂ ಹೌಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಂಡ್ಯದಲ್ಲಿ ಇಂದು ದರ್ಶನ್, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರವಾಗಿ ಅರಳಕುಪ್ಪೆ, ಕ್ಯಾತನಹಳ್ಳಿ, ಕೆನ್ನಾಳು, ಚಿಕ್ಕಾಡೆ, ದುದ್ದ, ಶಿವಳ್ಳಿ, ಚಂದಗಾಲು ಸೇರಿ 20 ಹಳ್ಳಿಗಳಿಗೆ ಪ್ರಚಾರ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments